Monday, June 15, 2026

nayana tara

ಡಿವೋರ್ಸ್ ವದಂತಿಗೆ ಸ್ಪಷ್ಟನೆ ನೀಡಿದ ನಟಿ ನಯನ ತಾರಾ

Movie News: ನಟಿ ನಯನಾ ತಾರಾ ಮತ್ತು ವಿಘ್ನೇಶ್ ನಡುವೆ ಸಂಬಂಧ ಮುರಿಯುವ ಹಂತಕ್ಕೆ ಬಂದಿದೆ. ನಯನ ತಾರಾ ವಿಘ್ನೇಶ್ ಶಿವನ್‌ಗೆ ಡಿವೋರ್ಸ್ ನೀಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಇದಕ್ಕೆ ಕಾರಣವೇನೆಂದರೆ, ನಯನ ತಾರಾ ಇನ್‌ಸ್ಟಾಗ್ರಾಮ್‌ನಲ್ಲಿ ವಿಘ್ನೇಶ್ ಅವರನ್ನು ಅನ್‌ಫಾಲೋ ಮಾಡಿದ್ದರು. ಕೆಲವೇ ಸಮಯದ ನಂತರ, ಮತ್ತೆ ಫಾಲೋ ಮಾಡಿದ್ದಾರೆ. ಇದನ್ನು ಗಮನಿಸಿದ್ದ ಕೆಲವು ಫ್ಯಾನ್ಸ್ ನಯನ...

ಸಮಂತಾ ಜೊತೆ ತೆರೆ ಹಂಚಿಕೊಂಡ ಟೀಂ ಇಂಡಿಯಾ ಶ್ರೀಶಾಂತ್..!​

ಸಿನಿಮಾ : ಟೀಂ ಇಂಡಿಯಾ ಆಟಗಾರ ಶ್ರೀಶಾಂತ್ ಅವರು ​ ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಕನ್ನಡ, ಹಿಂದಿಯಲ್ಲಿ ನಟಿಸಿರುವ ಶ್ರೀಶಾಂತ್​ ಈಗ ತಮಿಳಿಗೆ ಕಾಲಿಡೋಕೆ ರೆಡಿ ಆಗಿದ್ದಾರೆ. ಖ್ಯಾತ ನಟಿಯರಾದ ಸಮಂತಾ ಹಾಗೂ ನಯನತಾರಾ ಜತೆಗೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಶ್ರೀಶಾಂತ್ ಅವರು ಇನ್ನುಮುಂದೆ...

ಕೈತಪ್ಪಿಹೋದ ಆಫರ್ ಮತ್ತೆ ಕೈಸೇರಿದೆ..!

www.karnatakatv.net: ಸಮಂತಾ ಜೀವನವು ಸಾಕಷ್ಟು ಸುದ್ದಿಯಲ್ಲಿದ್ದರೂ ಕೂಡಾ ಅವರು ತಮ್ಮ ವೃತ್ತಿಯನ್ನು ಮಾತ್ರ ಬಿಟ್ಟಿಲ್ಲ ತಮ್ಮ ಸಿನಿಮಾಗಳ ಕೆಲಸವನ್ನು ತೊರೆದಿಲ್ಲ. ಇತ್ತಿಚ್ಚೆಗೆ ಅವರು ಚಿತ್ರರಂಗದಲ್ಲಿ ಸಾಕಷ್ಟು ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಇದರ ನಡುವೆ ಸಮಂತಾ ಅವರಿಗೆ ಸಿಕ್ಕಿದ್ದ ಆಫರ್ ಕೂಡಾ ತಪ್ಪಿ ಹೋಗಿತ್ತು, ಆದರೆ ಅದು ಈಗ ಮರಳಿ ಸಮಂತಾ ಕೈಸೇರಿದೆ ಎನ್ನಲಾಗಿದೆ. ಹೌದು.. ಸಮಂತಾ ಮತ್ತು...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img