Movie News: ಅನ್ನಪೂರ್ಣಿ ಸಿನಿಮಾದಲ್ಲಿ ರಾಮ ಕೂಡ ವನವಾಸದಲ್ಲಿದ್ದಾಗ, ಮಾಂಸಾಹಾರ ಸೇವಿಸುತ್ತಿದ್ದ ಎಂಬ ಡೈಲಾಗ್ ಹೇಳಲಾಗಿತ್ತು. ಈ ಬಗ್ಗೆ ರಾಮಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನೆಟ್ಫ್ಲಿಕ್ಸ್ ವಿರುದ್ಧ ದೂರು ದಾಖಲಿಸಿದ್ದರು. ಈ ಕಾರಣಕ್ಕೆ ನೆಟ್ ಫ್ಲಿಕ್ಸ್ನವರು, ತಮ್ಮ್ ಆ್ಯಪಿನಿಂದ ಅನ್ನಪೂರ್ಣಿ ಸಿನಿಮಾ ಡಿಲೀಟ್ ಮಾಡಿದ್ದರು. ಇದೀಗ ಮೊದಲ ಬಾರಿ, ಈ ಚಿತ್ರದ ನಟಿ ನಯನತಾರಾ ಮೌನ...
Movie News: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ. ರಾಮಲಲ್ಲಾನ ಪ್ರಾಣಪ್ರತಿಷ್ಠೆ ನಡೆಯಲಿದೆ. ಈ ಮಧ್ಯೆ ಸಿನಿಮಾ ಡೈಲಾಗ್ ಒಂದು ಸದ್ದು ಮಾಡುತ್ತಿದ್ದು, ಇದರ ವಿರುದ್ಧ ರಾಮ ಭಕ್ತರು ಆಕ್ರೋಶ ಹೊರಹಾಕಿದ್ದಾರೆ.
ನಯನತಾರಾ ಅಭಿನಯದ ಅನ್ನಪೂರ್ಣಿ ಸಿನಿಮಾ ಡೈಲಾಗಿ ಇದಾಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ರಾಮನೂ ಕೂಡ ವನವಾಸದಲ್ಲಿ ಮಾಂಸಾಹಾರ ಸೇವಿಸಿದ್ದ ಎಂಬ...
ಸಿನಿಮಾ ಸುದ್ದಿ: ನಯನತಾರ ಅವರು ಕಿಂಗ್ ಖಾನ್ ಶಾರುಕ್ ಖಾನ್ ಜೊತೆ ಮೊದಲ ಬಾಲಿವುಡ್ ಸಿನಿಮಾ ಮಾಡಿದ್ದಾರೆ. ಆ ಸಿನಿಮಾ ಜವಾನ್ . ಈಗ ಈ ಸಿನಿಮಾದ ಪ್ರಿವ್ಯೂ ರಿಲೀಸ್ ಆದ ಬೆನ್ನಲ್ಲೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು ಇದರಿಂ ಖುಷಿಯಲ್ಲಿರುವ ಕಿಂಗ್ ಖಾನ್ ಹಲವಾರು ಸೆಲಬ್ರೆಟಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ನಂತರ ನಿರ್ದೆಶಕ ಆಟ್ಲಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ...
ಫಿಲ್ಮ್ ಸ್ಟಾರ್ಸ್ ಅಂದಮೇಲೆ ಅವರಿಗೆ ಫ್ಯಾನ್ಸ್ ಇದ್ದೇ ಇರ್ತಾರೆ. ಕೆಲವೊಮ್ಮೆ ಕಟ್ಟಾ ಫ್ಯಾನ್ ಅಲ್ಲದಿದ್ದರೂ, ಫಿಲ್ಮ್ ಸ್ಟಾರ್ಸ್ ಎದುರಿಗೆ ಬಂದಾಗ, ಅವರನ್ನ ನೋಡಿ ಅವರೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು ಅಂತಾ ಹಲವರಿಗೆ ಮನಸ್ಸಾಗತ್ತೆ. ಅದೇ ರೀತಿ ಪಂಚಭಾಷಾ ನಟಿ ನಯನತಾರಾ ಫ್ಯಾನ್ಸ್ ಕೂಡ, ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳು, ವೀಡಿಯೋ ಮಾಡಲು ಅವರ ಮೇಲೆ ಮುಗಿಬಿದ್ದಿದ್ದಾರೆ....
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....