Friday, December 5, 2025

ncp

ಭಾರತದ ಬಹುಮುಖ್ಯ ರಾಜತಾಂತ್ರಿಕ ನಡೆ : ಪಾಕ್‌ ಕುಟಿಲತನ, ಭಾರತದ ದಿಟ್ಟತನ ಸಾರಲು ವಿದೇಶಗಳಿಗೆ ಸಂಸದರ ನಿಯೋಗ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ. ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...

ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಏಕನಾಥ್ ಶಿಂಧೆ

Political News: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿದ ಶಿಂಧೆ, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಈ ವೇಳೆ ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್ ಕೂಡ ಉಪಸ್ಥಿತರಿದ್ದರು. https://youtu.be/tBf2LWeJ4Co ಶಿಂಧೆ ಅವರೊಂದಿಗೆ ಅವರ ಸಂಪುಟ ಸಚಿವರೆಲ್ಲರೂ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img