Monday, November 17, 2025

NCP leader

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಬಂಧನ

ಮರಾಠಿ ಚಿತ್ರಕ್ಕೆ ತಡೆಯೊಡ್ಡಿದ ಹಿನ್ನೆಲೆ ಥಾಣೆ ಪೊಲೀಸರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಅವರನ್ನು ಬಂಧಸಿದ್ದಾರೆ. ಮರಾಠಿ ಚಿತ್ರದ ಹರ್ ಹರ್ ಮಹಾದೇವ ಪ್ರದರ್ಶನವನ್ನು ಒತ್ತಾಯಪೂರ್ವಕವಾಗಿ ನಿಲ್ಲಿಸುವ ಸಮಯದಲ್ಲಿ ಅವ್ಹಾದ್ ವ್ಯಕ್ತಿಯೊರ್ವನಿಗೆ ಥಳಿಸಿದ್ದಾರೆ. ಚಿತ್ರದಲ್ಲಿ ಛತ್ರಪತಿ ಶಿವಾಜಿ ಮಾಹಾರಾಜರ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವರು ಗಲಾಟೆ ಮಾಡಿದ್ದರು. ಟಿ20 ವಿಶ್ವಕಪ್...
- Advertisement -spot_img

Latest News

ಕರ್ನಾಟಕದ ಮೊದಲ ಇಂಟರ್​​ಸಿಟಿ ಖ್ಯಾತಿಗೆ ಬೆಂಗಳೂರು–ತುಮಕೂರು ಮೆಟ್ರೋ

ಬೆಂಗಳೂರುದಿಂದ ತುಮಕೂರಿನವರೆಗೆ ಮೆಟ್ರೋ ವಿಸ್ತರಣೆಗಾಗಿ BMRCL ಕೊನೆಗೂ ಡಿಪಿಆರ್ ತಯಾರಿಸಲು ಟೆಂಡರ್ ಕರೆದಿದೆ. 59.6 ಕಿಮೀ ಉದ್ದದ ಗ್ರೀನ್ ಲೈನ್‌ನ್ನು 25 ಎತ್ತರಿಸಿದ ನಿಲ್ದಾಣಗಳೊಂದಿಗೆ ನಿರ್ಮಿಸುವ...
- Advertisement -spot_img