ಮರಾಠಿ ಚಿತ್ರಕ್ಕೆ ತಡೆಯೊಡ್ಡಿದ ಹಿನ್ನೆಲೆ ಥಾಣೆ ಪೊಲೀಸರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಅವರನ್ನು ಬಂಧಸಿದ್ದಾರೆ. ಮರಾಠಿ ಚಿತ್ರದ ಹರ್ ಹರ್ ಮಹಾದೇವ ಪ್ರದರ್ಶನವನ್ನು ಒತ್ತಾಯಪೂರ್ವಕವಾಗಿ ನಿಲ್ಲಿಸುವ ಸಮಯದಲ್ಲಿ ಅವ್ಹಾದ್ ವ್ಯಕ್ತಿಯೊರ್ವನಿಗೆ ಥಳಿಸಿದ್ದಾರೆ. ಚಿತ್ರದಲ್ಲಿ ಛತ್ರಪತಿ ಶಿವಾಜಿ ಮಾಹಾರಾಜರ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವರು ಗಲಾಟೆ ಮಾಡಿದ್ದರು.
ಟಿ20 ವಿಶ್ವಕಪ್...
Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು.
ಮಧುರವಳ್ಳಿ ಗ್ರಾಮದ ಶ್ರೀ...