Sunday, October 26, 2025

NDA

ನಿತೀಶ್‌ಗೆ ಉನ್ನತ ಅಧಿಕಾರ ಸಿಗಲ್ಲ..

ಬಿಹಾರ ವಿಧಾನಸಭಾ ಚುನಾವಣೆಗೆ ಮಹಾಘಟಬಂಧನ್‌ನ ಸಿಎಂ ಅಭ್ಯರ್ಥಿಯಾಗಿ, ರಾಷ್ಟ್ರೀಯ ಜನತಾ ದಳ ನಾಯಕ ತೇಜಸ್ವಿ ಯಾದವ್ ಅವರನ್ನು ಘೋಷಿಸಲಾಗಿದೆ. ಈ ಬೆನ್ನಲ್ಲೇ ಬಿಜೆಪಿ, ಜನತಾದಳ ಯುನೈಟೆಡ್, ಲೋಕ ಜನಶಕ್ತಿ ಪಕ್ಷ, ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮಂಚ್‌ಗಳನ್ನು ಒಳಗೊಂಡಿರುವ, ಎನ್‌ಡಿಎನಲ್ಲಿ, ಸಿಎಂ ಹುದ್ದೆಗೆ ಅಭ್ಯರ್ಥಿ ಯಾರು ಎಂದು ಘೋಷಿಸಲಿ ಎಂದು ಸವಾಲು...

ಬಿಹಾರ ಸಮೀಕ್ಷೆಯಲ್ಲಿ ಗೆಲುವು ಯಾರಿಗೆ..?

‌ಬಿಹಾರ ವಿಧಾನಸಭಾ ಚುನಾವಣೆಗೆ, ಕೆಲವೇ ತಿಂಗಳು ಬಾಕಿ ಉಳಿದಿವೆ. ಖಾಸಗಿ ಮಾಧ್ಯಮ ವಾಹಿನಿಗಳು ಮತ್ತು ಕೆಲ ಸಂಸ್ಥೆಗಳು, ಚುನಾವಣಾ ಪೂರ್ವ ಸಮೀಕ್ಷೆ ನಡೆಸುತ್ತಿವೆ. ಈ ಬಾರಿ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ವರ್ಸಸ್ ತೇಜಸ್ವಿ ಯಾದವ್ ಎಂದೇ ಬಿಂಬಿತವಾಗ್ತಿದೆ. ಟೈಮ್ಸ್ ನೌ ಮತ್ತು ಜೆವಿಸಿ ಹೊಸ ಸಮೀಕ್ಷೆ ಪ್ರಕಟವಾಗಿದೆ. ಈ ಸರ್ವೇ ಪ್ರಕಾರ, ಎನ್‌ಡಿಎ ಕೂಟ...

ಮೋದಿ- ಯೋಗಿ ಡಾನ್ಸ್ ಮಾಡುತ್ತಿರುವಂತೆ ಎಡಿಟ್ ಮಾಡಿದ್ದ ವೀಡಿಯೋ ವಿರುದ್ಧ ಎಫ್‌ಐಆರ್

National Political News: ಪ್ರಧಾನಿ ಮೋದಿ ಮತ್ತು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಡಾನ್ಸ್ ಮಾಡುತ್ತಿರುವಂತೆ ವೀಡಿಯೋವೊಂದನ್ನು ಎಡಿಟ್ ಮಾಡಿದ್ದು, ಈ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನೇಹಾ ರಾಠೋಡ್ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ವೀಡಿಯೋ ಹಾಕಿದ್ದು, ವೀಡಿಯೋ ಎಡಿಟ್ ಮಾಡಿದವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಸ್ಥಳೀಯ ಪೊಲೀಸರ ಬಳಿ ಈ...

Waqf Bill Row: ವಕ್ಫ್ ತಿದ್ದುಪಡಿ ಮಸೂದೆಗೆ NDA ಮಿತ್ರಪಕ್ಷಗಳಿಂದಲೇ ಆಕ್ಷೇಪ.. ಟಿಡಿಪಿ, ಎಲ್‌ಜೆಪಿ ಬಳಿಕ ನಿತೀಶ್​ ವಿರೋಧ?

ನವದೆಹಲಿ: ವಕ್ಫ್ ಮಂಡಳಿಯ ಆಸ್ತಿಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದ ರೂಪಿಸಿರುವ ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill) ವಿಚಾರದಲ್ಲಿ ಬಿಜೆಪಿಗೆ ಈಗ ಮತ್ತೊಂದು ಹಿನ್ನಡೆಯಾಗಿದೆ. ಎನ್‌ಡಿಎ (NDA) ಸರ್ಕಾರದ ಮಿತ್ರ ಪಕ್ಷಗಳಲ್ಲಿ ಒಂದಾಗಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು (JDU) ವಕ್ಫ್​ ವಿಧೇಯಕದ ಕುರಿತು ಆಕ್ಷೇಪ ವ್ಯಕ್ತಪಡಿಸಿದೆ. https://youtu.be/g10TQZRBZQA?si=uMmK9_t7M5nHtMNR   ಈಗಾಗಲೇ ಲೋಕ...

Rahul Gandhi – ರಾಹುಲ್ ಗಾಂಧಿ ಹೊಸ ಬಾಂಬ್..!

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಎನ್​ಡಿಎ ಅಧಿಕಾರದ ಚುಕ್ಕಾಣಿ ಹಿಡಿದಿದೆ. 3ನೇ ಬಾರಿಗೆ ಪ್ರಧಾನಿಯಾಗಿ ಮೋದಿಯವರು ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಆದರೆ ನೂತನ ಸರ್ಕಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಯಾವುದೇ ಸಮಯದಲ್ಲಿ ಎನ್ ಡಿಎ ಸರ್ಕಾರ ಪತನವಾಗಬಹುದು ಎಂದಿದ್ದಾರೆ. ಇಂಗ್ಲೆಂಡ್​ನ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ರಾಹುಲ್ ಗಾಂಧಿ, ಮೋದಿ ಸರ್ಕಾರದ ವಿರುದ್ಧ...

ದ್ರೌಪದಿ ಮುರ್ಮುರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಿದ ರಾಜ್ಯ ಬಿಜೆಪಿ

ಬೆಂಗಳೂರು: ನಗರಕ್ಕೆ ಜುಲೈ 10ರಂದು ಆಗಮಿಸುವ ಎನ್‍ಡಿಎ ಪರ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಲಾಗಿದೆ. ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಣಯಿಸಲಾಯಿತು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...

ಬಿಹಾರ ಪಾಲಿಟಿಕ್ಸ್:NDA ಜತೆ ಹೆಚ್ಎಎಂ ವಿಲೀನ

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಉಳಿದಿದ್ದು ಈ ನಡುವೆ ಎನ್​ಡಿಎ ಜೊತೆ ರಾಮ್​ ಮಾಂಝಿ ಪಕ್ಷ ವಿಲೀನಕ್ಕೆ ಮುಹೂರ್ತ ಸನ್ನಿಹಿತವಾಗ್ತಿದೆ. https://www.youtube.com/watch?v=0hSR4eBkU0g ಈ ವಿಚಾರವಾಗಿ ಮಾತನಾಡಿದ ಪಕ್ಷದ ವಕ್ತಾರ ಡ್ಯಾನಿಷ್ ರಿಜ್ವಾನ್ ವಿಧಾನಸಭೆ ಚುನಾವಣೆಯೊಳಗಾಗಿ ಹೆಚ್​ಎಎಂ ಪಕ್ಷ ಎನ್​ಡಿಎ ಜೊತೆ ಸೇರಲಿದ್ದು ಅಧಿಕೃತ ದಿನಾಂಕವನ್ನ ಗುರುವಾರ ಮಾಂಝಿ ಪ್ರಕಟಿಸಲಿದ್ದಾರೆ ಅಂತಾ ಹೇಳಿದ್ರು. https://www.youtube.com/watch?v=WjM761eDq0g ಬಿಹಾರದಲ್ಲಿ ಅಕ್ಟೋಬರ್​ - ನವೆಂಬರ್ ತಿಂಗಳಿನಲ್ಲಿ ವಿಧಾನಸಭಾ...

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಶಿಫಾರಸು

ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ಯಾರಿಂದಲೂ ಹಕ್ಕು ಮಂಡನೆಯಾಗದ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಹಾಲಿ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು  ರಾಷ್ಟ್ರಪತಿಗಳ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ರಾಷ್ಟಪತಿ ಆಳ್ವಿಕೆಗೆ ರಾಮನಾಥ್ ಕೋವಿಂದ್  ಅವರು ಒಪ್ಪಿಗೆಯನ್ನು ನೀಡಿ ಕೇಂದ್ರ ಸಂಪುಟ ಶಿಫಾರಸ್ಸಿಗೆ ಸಹಿ ಹಾಕಿದರೆ  ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ. ರಾಷ್ಟ್ರಪತಿ ಆಡಳಿತ...

2047ರವರೆಗೂ ಕೇಂದ್ರದಲ್ಲಿ ಬಿಜೆಪಿ ಆಡಳಿತ- ರಾಮ್ ಮಾಧವ್ ಭವಿಷ್ಯ

ತ್ರಿಪುರಾ: 2047ರ ಸ್ವಾತಂತ್ರ್ಯ ಶತಮಾನೋತ್ಸವದವರೆಗೂ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಭವಿಷ್ಯ ನುಡಿದಿದ್ದಾರೆ. ತ್ರಿಪುರಾದಲ್ಲಿ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಸ್ವತಂತ್ರ್ಯ ಬಂದ ನಂತರದಲ್ಲಿ , ಅಂದರೆ 1950ಯಿಂದ 1977 ವರೆಗೂ ದೇಶದಲ್ಲಿ ಬಹುಕಾಲ ಆಡಳಿತ ನಡೆಸಿದ ದಾಖಲೆ ಕಾಂಗ್ರೆಸ್ ಪಕ್ಷದ್ದು....

ಶುರುವಾಗಿದೆ ಮೋದಿ 2ನೇ ಇನ್ನಿಂಗ್ಸ್- ಬೆಟಾಲಿಯನ್ ನಲ್ಲಿ ಯಾರ್ ಯಾರ್ ಇದ್ದಾರೆ…?

ನವದೆಹಲಿ: 2ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಪ್ರಮಾಣವಚನ ಸ್ವೀಕರಿಸಿದ್ರು. ನವದೆಹಲಿಯ ರಾಷ್ಟ್ರಪತಿ ಭವನದೆದುರಿನ ಫೋರ್ ಕೋರ್ಟ್ ನಲ್ಲಿ ಸಜ್ಜಾಗಿದ್ದ ಬೃಹತ್ ವೇದಿಕೆಯಲ್ಲಿ ಮೋದಿ ಸೇರಿದಂತೆ 58 ಮಂದಿ ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕರಿಸಿದ್ರು. ಇವತ್ತು ನವದೆಹಲಿಯ ರಾಷ್ಟ್ರಪತಿ ಭವನದೆದುರು ಹಬ್ಬದ ಸಂಭ್ರಮ. ಎಲ್ಲೆಡೆ ಮೋದಿ ಮೋದಿ ಎಂಬ ಕೂಗು ಕವಿಗಡಚಿಕ್ಕುತ್ತಿತ್ತು. ಸರಿಯಾಗಿ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img