Sunday, April 26, 2026

nda alliance

ತಮಿಳುನಾಡನ್ನ ಗೆಲ್ಲೋಕೆ ಪಣ ತೊಟ್ಟ BJP

ಪಶ್ಚಿಮ ಬಂಗಾಳದ ಬಳಿಕ ತಮಿಳುನಾಡಿನಲ್ಲಿ ಅಮಿತ್ ಶಾ ಅವರ ಭರ್ಜರಿ ಚುನಾವಣೆಯ ಕಹಳೆ ಮೊಳಗಿದೆ. ಇದುವರೆಗೆ ಅಧಿಕಾರ ಹಿಡಿಯಲು ಸಾಧ್ಯವಾಗದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡನ್ನು ಗೆಲ್ಲಲೇಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣೆಗಳಿಗೆ ಮುನ್ನವೇ ಭಾರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ನಂತರ ತಮಿಳುನಾಡಿಗೆ ಭೇಟಿ...

ಲಾಲೂ–ತೇಜಸ್ವಿ ನಡುವೆ ರಾಜಕೀಯ ‘ಹಗ್ಗಜಗ್ಗಾಟ’, RJD–ಕಾಂಗ್ರೆಸ್ ಮಧ್ಯೆ ಟಿಕೆಟ್ ವಾಗ್ದಾಳಿ

ಬಿಹಾರ ವಿಧಾನಸಭೆ ಚುನಾವಣೆ ರಾಜಕೀಯ ಕಗ್ಗಂಟಿನ ಬಿಸಿ ಸಿಕ್ಕಾಪಟ್ಟೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸೀಟು ಹಂಚಿಕೆಯ ನೈಜ ಒಪ್ಪಂದ ಮಾಡಿಕೊಂಡಿದೆ. ಬಿಜೆಪಿ 71 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದ್ದು, ಎನ್‌ಡಿಎ ಶಕ್ತಿಯಾಗಿ ಕಟ್ಟಿ ಹಾಕಲಾಗಿದೆ. ಆದರೆ ಕಾಂಗ್ರೆಸ್ ಮತ್ತು RJD ನಡುವಿನ ಟಿಕೆಟ್ ಹಂಚಿಕೆ...

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಆಂದೋಳ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಒಂದೇ ವೇದಿಕೆಯಲ್ಲಿ ಹೋರಾಟ ಮಾಡಲು ನಾವು ಸಿದ್ದರಿದ್ದೇವೆ. ಯತ್ನಾಳ ಒಪ್ಪಿದರೆ, ಅವರಿಗೆ...

ಬಿಜೆಪಿ ಮುನ್ನಡೆಯಲ್ಲಿಮೋತಿಹಾರಿ ಟಿಕೆಟ್ ಫೈನಲ್!!!

ಬಿಹಾರದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎನ್‌ಡಿಎ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಇನ್ನೂ ಅಂತಿಮಗೊಳ್ಳದಿರುತ್ತಲೇ ಬಿಜೆಪಿ ಮೊದಲಿಗೆ ತನ್ನ ಅಭ್ಯರ್ಥಿಯನ್ನು ಘೋಷಿಸಿ ಗಮನಸೆಳೆದಿದೆ. ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಪ್ರಮೋದ್ ಕುಮಾರ್ ಗೆ ಈಗ ಮತ್ತೊಮ್ಮೆ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಈ ಘೋಷಣೆಯನ್ನು ಮೋತಿಹಾರಿಯಲ್ಲಿ ನಡೆದ ಎನ್‌ಡಿಎ...

RJD VS ಚುನಾವಣೆ ಆಯೋಗ – ಬಿಹಾರ ಬೆದರಿಕೆ ಪಾಲಿಟಿಕ್ಸ್!

ನವದೆಹಲಿ : ಮುಂಬರುವ ಬಿಹಾರ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಿದ್ದತೆ ನಡೆಸಿವೆ. ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರ ಪಡೆಯುವ ಲೆಕ್ಕಾಚಾರದಲ್ಲಿದೆ. ಇದಕ್ಕೆ ಪ್ರತಿಯಾಗಿ ಮಹಾ ಮೈತ್ರಿಕೂಟವೂ ತನ್ನದೇ ಆದ ರೀತಿಯಲ್ಲಿ ಚುನಾವಣೆಗೆ ತಯಾರಿ ನಡೆಸುತ್ತಿದೆ. ಈ ನಡುವೆ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿ ಭಾರೀ ವಿವಾದ ಸೃಷ್ಟಿಸಿದೆ. ದೇಶದ ರಾಜಕಾರಣದಲ್ಲಿ...

ಧಂಖರ್ ಬಳಿಕ ನಿತೀಶ್ ಆಗ್ತಾರಾ ಉಪರಾಷ್ಟ್ರಪತಿ? ಏನಿದು ಬಿಹಾರದಲ್ಲಿ ಬಿಜೆಪಿ ಸಿಎಂಗಾಗಿ ಮೋದಿ ಮಹಾ ಪ್ಲ್ಯಾನ್?

ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರು ಅನಾರೋಗ್ಯದ ಕಾರಣಕ್ಕೆ ತಮ್ಮ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅವರ ನಂತರ ಆ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ದೇಶಾದ್ಯಂತ ಬಿರುಗಾಳಿಯಂತೆ ಹಬ್ಬಿರುವ ಧನ್‌ಕರ್ ರಾಜೀನಾಮೆ ಸುದ್ದಿಯು ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಈ ನಡುವೆಯೇ ರಾಜಕೀಯವಾಗಿ ಪ್ರಬಲವಾಗಿರುವ ಬಿಹಾರ...

ಮೊದಲು ವಿರೋಧಿಸಿದ್ರು, ಈಗ ಅನುಷ್ಠಾನಗೊಲಿಸುತ್ತಿದ್ದಾರೆ : ಬಿಹಾರ ಗ್ಯಾರಂಟಿಗಳ ವಿರುದ್ಧ ಸಚಿವ ಲಾಡ್ ಕಿಡಿ

ಬೆಂಗಳೂರು : ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ವಿರೋಧಿಸಿ ಈಗ ಆ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು, ಬಿಹಾರದಲ್ಲಿ ಚುನಾವಣೆಗೂ ಮುನ್ನವೇ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ವಿರೋಧಿಸಿದವರೇ ಈಗ ಅವುಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ. ಬಿಜೆಪಿಯವರು ತಾವು ಅಧಿಕಾರಕ್ಕೆ...

ಮೋದಿ ಕ್ಯಾಬಿನೆಟ್‌ಗೆ ಮೇಜರ್‌ ಸರ್ಜರಿ ಯಾವಾಗ? : ಯಾರೆಲ್ಲ ಇನ್?

ಬೆಂಗಳೂರು : ಬಿಜೆಪಿಗೆ ರಾಷ್ಟ್ರಾಧ್ಯಕ್ಷರ ನೇಮಕಕ್ಕೂ ಮುನ್ನವೇ ಮೋದಿ ಸರ್ಕಾರದ ಸಂಪುಟದಲ್ಲಿ ಭಾರಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇಷ್ಟು ದಿನಗಳಿಂದ ಬಾಕಿ ಉಳಿದಿದ್ದ ನೂತನ ರಾಷ್ಟ್ರಾಧ್ಯಕ್ಷರ ನೇಮಕಕ್ಕೆ ಇನ್ನಷ್ಟು ದಿನಗಳು ಕಾಯಲೇಬೇಕಾಗಿದೆ. ಬಿಹಾರ ಚುನಾವಣೆಯ ಬಳಿಕ ಬಿಜೆಪಿಗೆ ನೂತನ ಸಾರಥಿಯ ಆಯ್ಕೆಯಾಗಲಿದೆ ಎಂಬುವುದನ್ನು ಮೂಲಗಳು ತಿಳಿಸಿವೆ. ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ...

ಕೇಂದ್ರ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ- ಸಲೀಂ ಅಹ್ಮದ್

ಹುಬ್ಬಳ್ಳಿ: ಎನ್​ಡಿಎ ಮೈತ್ರಿಕೂಟದ ಕೇಂದ್ರ ಸರ್ಕಾರ ಕಿಚಡಿ ಸರ್ಕಾರವಾಗಿದೆ. ಈ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಭವಿಷ್ಯ ನುಡಿದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕಡೆಗೆ ಚಂದ್ರಬಾಬು ನಾಯ್ಡು, ಮತ್ತೊಂದು ಕಡೆಗೆ ನಿತೀಶ್ ಕುಮಾರ ಅವರ ಸಹಕಾರದಿಂದ ಸರ್ಕಾರ ನಡೆಯುತ್ತಿದೆ. ಈ ಸರ್ಕಾರದಿಂದ ದೇಶದ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಇಂಡಿಯಾ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img