Thursday, March 12, 2026

NDA government

ರಾಜ್ಯ ರಾಜಕಾರಣಕ್ಕೆ ಡಾ.ಸುಧಾಕರ್ ಕಂಬ್ಯಾಕ್!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವುದು ಖಚಿತ ಎಂದು ಸಂಸದ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಅಲ್ಲದೇ, 2028ರ ವೇಳೆಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮುಂದಿನ 20 ವರ್ಷಗಳ ಕಾಲ ಎನ್‌ಡಿಎ ಸರ್ಕಾರವೇ ಅಧಿಕಾರದಲ್ಲಿರಲಿದೆ ಎಂದರು. ಕಾಂಗ್ರೆಸ್ ಭವಿಷ್ಯದ ಬಗ್ಗೆ...

ಮಹಿಳೆಯರಿಗೆ 2 ಲಕ್ಷ ಕೊಟ್ರೆ ‘ಬಿಹಾರ’ನ್ನೇ ಬಿಡ್ತೀನಿ, NDA ಗೆ ಪ್ರಶಾಂತ್ ಕಿಶೋರ್ ಸವಾಲ್!

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ ರಾಜಕೀಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಜನ ಸುರಾಜ್ ನಾಯಕ ಪ್ರಶಾಂತ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ NDA ಸರ್ಕಾರವು ಮಹಿಳೆಯರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಅವರು ಸವಾಲು ಎಸೆದಿದ್ದಾರೆ. ಸರ್ಕಾರವು 1.5 ಕೋಟಿ ಮಹಿಳೆಯರಿಗೆ 2 ಲಕ್ಷ ರೂಪಾಯಿ ನೀಡಿದರೆ, ಬಿಹಾರವನ್ನೇ ತೊರೆದು ಬಿಡುವುದಾಗಿ...

Lateral Entry Appointments: ಲ್ಯಾಟರಲ್ ಎಂಟ್ರಿ ನೇಮಕಾತಿಗೆ ಹೊಸ ಅಧಿಸೂಚನೆ: ಪ್ರಧಾನಿ ಮೋದಿ ಜನ್ಮದಿನದಂದು ಆಗುತ್ತಾ ಘೋಷಣೆ..?

ನವದೆಹಲಿ: ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳಲ್ಲಿ ಲ್ಯಾಟರಲ್ ಎಂಟ್ರಿ ನೇಮಕಾತಿ (lateral entry appointments)ಗಳ ಬಗ್ಗೆ ಜಾಹೀರಾತು ಹಿಂತೆಗೆದುಕೊಂಡಿದ್ದ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ (NDA government) ಇದೀಗ ಮಿತ್ರಪಕ್ಷಗಳ ಜೊತೆ ಚರ್ಚಿಸಲು ನಿರ್ಧರಿಸಿದೆ ಎಂದು ಹೇಳಲಾಗ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ವಿದೇಶ ಪ್ರವಾಸ ಮುಗಿಸಿ ಬಂದ ಕೂಡಲೇ ಮಿತ್ರಪಕ್ಷಗಳ ಜೊತೆ...

Lalu Prasad : ಮೋದಿ ಸರ್ಕಾರ ಪತನ? : ಲಾಲು ಪ್ರಸಾದ್ ಯಾದವ್ ಭವಿಷ್ಯ

ಲೋಕಸಭಾ ಚುನಾವಣೆ ಮುಗಿದು ಕೇಂದ್ರದಲ್ಲಿ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು 1 ತಿಂಗಳು ಕೂಡ ಕಳೆದಿಲ್ಲ, ಆಗಲೇ ಸರ್ಕಾರ ಬೀಳುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಆಗಸ್ಟ್‌ ವೇಳೆಗೆ ಪತನವಾಗಬಹುದು ಮತ್ತು ಯಾವುದೇ ಸಮಯದಲ್ಲಿ ಚುನಾವಣೆ ನಡೆಯಬಹುದು ಎಂದು ಇಂಡಿಯಾ ಮೈತ್ರಿಕೂಟದ ನಾಯಕರೊಬ್ಬರು ಸ್ಫೋಟಕ...
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img