Saturday, May 2, 2026

NDA massive lead

ಬಿಹಾರ ಚುನಾವಣೆಗೆ ಸಿದ್ದು ಟಾಂಗ್, ತೀರ್ಪಿಗೆ ಡಿಕೆಶಿ ಪ್ರತಿಕ್ರಿಯೆ!

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಭರ್ಜರಿ ಮುನ್ನಡೆ ಸಾಧಿಸಿದ್ದು, ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್–ಆರ್‌ಜೆಡಿ ಮೈತ್ರಿಯ ಕಳಪೆ ಸಾಧನೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಹಾರದಲ್ಲಿಯೂ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಹಾಘಟಬಂಧನ್ ಸೋಲಿಗೆ ನಿಖರ ಕಾರಣ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಹಿಂದೆಯೇ ಹರಿಯಾಣ ಮತ್ತು ಕರ್ನಾಟಕದಲ್ಲೂ ಇದೇ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img