Monday, October 6, 2025

NDA party

BJD–BRS ದೂರ, ದೂರ NDA ಗೆಲುವಿಗೆ ದೊಡ್ಡ ವಿಘ್ನ?

ಉಪರಾಷ್ಟ್ರಪತಿ ಚುನಾವಣೆಯ ಅಖಾಡ ರಂಗೇರಿದೆ. ಬಿಜು ಜನತಾ ದಳ (ಬಿಜೆಡಿ) ಮತ್ತು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಉಪರಾಷ್ಟ್ರಪತಿ ಚುನಾವಣೆಯಿಂದ ದೂರ ಉಳಿಯುವುದಾಗಿ ಘೋಷಿಸಿವೆ. ಇದರಿಂದ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಮತ್ತು INDIA ಬಣದ ಅಭ್ಯರ್ಥಿ, ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್‌ ರೆಡ್ಡಿ ನಡುವಿನ ಪೈಪೋಟಿ ಇನ್ನಷ್ಟು ಕುತೂಹಲ ಹುಟ್ಟಿಸಿದೆ. ಒಡಿಶಾ ಮಾಜಿ ಮುಖ್ಯಮಂತ್ರಿ...
- Advertisement -spot_img

Latest News

ರಜನಿ ಸರಳ ಜೀವನ – ಫ್ಯಾನ್ಸ್ ಮನ ಗೆದ್ದ ತಲೈವಾ!

ಸೂಪರ್ ಸ್ಟಾರ್ ರಜನಿಕಾಂತ್ 50 ವರ್ಷಗಳ ಸಿನಿಮಾ ಯಾತ್ರೆಯ ನಂತರ ಈಗ ಆಧ್ಯಾತ್ಮಿಕ ಪ್ರಯಾಣವನ್ನು ಆರಂಭಿಸಿದ್ದಾರೆ. ಪ್ರಖ್ಯಾತ ‘ತಲೈವಾ’ 74 ವರ್ಷ ವಯಸ್ಸಿನಲ್ಲಿದ್ದು, ಪ್ರಸ್ತುತ ಋಷಿಕೇಶದಲ್ಲಿರುವ...
- Advertisement -spot_img