Monday, October 27, 2025

NDA

ದೇಶದಲ್ಲಿ ಅರಳಿನಿಂತ ಕಮಲ- ರಾಜ್ಯದಲ್ಲಿ ‘ತೆನೆ’ಹೊರಲಿಲ್ಲ ’ಕೈ’

ಲೋಕಸಭಾ ಮಹಾಸಮರದಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಇದೀಗ 2ನೇ ಬಾರಿ ಅಧಿಕಾರಕ್ಕೇರಲು ಸಜ್ಜಾಗಿದೆ. ಒಟ್ಟು 542 ಕ್ಷೇತ್ರಗಳಲ್ಲಿ ಎನ್ ಡಿಎ 300ಕ್ಕೂ ಹೆಚ್ಚು ಸ್ಥಾನ ಗೆದ್ದರೆ, ಕರ್ನಾಟಕದ 24 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬೀಗಿದೆ. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ವಿಜಯೋತ್ಸವ ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಜಾತ್ಯತೀತ ಎಂಬ...

ಇನ್ನೂ ಬಂದಿಲ್ಲ ಫಲಿತಾಂಶ- ಆಗಲೇ ಪಾರ್ಟಿ ಕೊಡ್ತಿದ್ದಾರೆ ಅಮಿತ್ ಶಾ

ನವದೆಹಲಿ: ಚುನಾವಣೋತ್ತರ ಸಮೀಕ್ಷಾ ವರದಿಗಳಲ್ಲಿ ಬಿಜೆಪಿ ಬಹುಮತ ಗಳಿಸಿದ್ದೇ ತಡ ಬಿಜೆಪಿ ಕಾರ್ಯಕರ್ತರಲ್ಲಿ ಅದೇನೋ ಉತ್ಸಾಹ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಹೊರತಾಗಿಲ್ಲ. ಸಮೀಕ್ಷಾ ವರದಿಯಿಂದ ಖುಷಿಯಾಗಿರೋ ಅಮಿತ್ ಶಾ ನಾಳೆ ಭರ್ಜರಿ ಔತಣಕೂಟ ಏರ್ಪಡಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುಂಚೆಯೇ ವಿಜಯೋತ್ಸವ ಆಚರಿಸುವ ರೀತಿ ಅಮಿತ್ ಶಾ ಪಾರ್ಟಿ ಆಯೋಜಿಸಿದ್ದಾರೆ....

ಮೋದಿ ಮತ್ತೊಮ್ಮೆ ಫಿಕ್ಸ್…! ಯಾವ ರಾಜ್ಯದಲ್ಲಿ ಯಾರಿಗೆಷ್ಟು ಸ್ಥಾನ..?

ಲೋಕಸಭಾ ಚುನಾವಣಾ ಮಹಾ ಸಮರ ಇದೀಗ ಮುಗಿದಿದೆ. ಕರ್ನಾಟಕ ಟಿವಿ ಮತದಾನೋತ್ತರ ಸಮೀಕ್ಷೆ ಪ್ರಕಾರ, 543 ಕ್ಷೇತ್ರಗಳಲ್ಲಿ ಬಿಜೆಪಿ ಸರಳ ಬಹುಮತ ಗಳಿಸಿ ಮತ್ತೆ ಮೋದಿ ಅಧಿಕಾರಕ್ಕೆ ಬರಲಿದ್ದು ಎನ್ ಡಿಎ 275 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ಇನ್ನು ಕಳೆದ ಬಾರಿಗಿಂತ ಯುಪಿಎ ಭಾರೀ ಚೇತರಿಕೆ ಕಾಣಲಿದೆ. ಕಳೆದ ಬಾರಿ ಬಿಜೆಪಿ ಸ್ವತಂತ್ರವಾಗಿ 280 ಸ್ಥಾನಗಳಿಸಿ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img