Friday, July 24, 2026

NDRF Rescue

ನೀರಿನಲ್ಲಿ ಮುಳುಗಿದ ಅಸ್ಸಾಂ: 47 ಮಂದಿ ಸಾವು, 80 ಜನ ನಾಪತ್ತೆ – ಶೋಕಸಾಗರದಲ್ಲಿ ಸಂತ್ರಸ್ತರು!

ಈಶಾನ್ಯ ಭಾರತದ ಸುಂದರ ರಾಜ್ಯವಾದ ಅಸ್ಸಾಂನಲ್ಲಿ ಈಗ ಪ್ರಕೃತಿಯ ವಿಕೋಪದಿಂದಾಗಿ ಭೀಕರ ಜಲಪ್ರಳಯ ಸೃಷ್ಟಿಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಡೀ ರಾಜ್ಯವೇ ನಲುಗಿ ಹೋಗಿದ್ದು, ಪ್ರವಾಹದ ಭೀಕರತೆಗೆ ಸಿಲುಕಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 47ಕ್ಕೆ ಏರಿಕೆಯಾಗಿದೆ. ಶಿವಸಾಗರ ಮತ್ತು ಚರೈದೇವ್ ಜಿಲ್ಲೆಗಳಲ್ಲೇ ಹೊಸದಾಗಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದು, ರಾಜ್ಯದ ಪರಿಸ್ಥಿತಿ ಕ್ಷಣಕ್ಷಣಕ್ಕೂ...

ದಿಕ್ಕಾಪಾಲಾದ ಡಾರ್ಜಿಲಿಂಗ್‌ – ಸಾವಿನ ಸಂಖ್ಯೆ 28ಕ್ಕೆ ಏರಿಕೆ!

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಹಾಗೂ ಸುತ್ತಲಿನ ಬೆಟ್ಟ ಪ್ರದೇಶಗಳಲ್ಲಿ ಭಾನುವಾರದಂದು ರಣ ಭೀಕರ ಭೂಕುಸಿತ ಸಂಭವಿಸಿದೆ. ಈ ಭೂಕುಸಿತಕ್ಕೆ ಡಾರ್ಜಲಿಂಗ್ ಅಕ್ಷರ ಸಹ ನಲುಗಿ ಹೋಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ದಿಕ್ಕಾಪಾಲಾಗಿ ಹೋಗಿದೆ. ಸಾವಿರಾರು ಪ್ರವಾಸಿಗರು ಬೆಟ್ಟದ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ರು. ಸದ್ಯ ಡಾರ್ಜಿಲಿಂಗ್‌ನಲ್ಲಿ ಸಿಲುಕಿದ್ದ 500 ಪ್ರವಾಸಿಗರ ರಕ್ಷಣೆ ಮಾಡಲಾಗಿದೆ. ಈ ಪೈಕಿ 23 ಜನರು ಅಕ್ಟೋಬರ್...

ಭೀಕರ ಪ್ರವಾಹ, ಅಪಾರ ಹಾನಿ – ಉತ್ತರಾಖಂಡದಲ್ಲಿ ಹೆಚ್ಚಿದ ಪ್ರವಾಹ!

ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಭಾರೀ ಮಳೆಯಿಂದ ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಚಮೋಲಿ ಜಿಲ್ಲೆ ತೀವ್ರವಾಗಿ ಪರಿಣಾಮಕ್ಕೊಳಗಾಗಿದ್ದು, ಥರಾಲಿ ಬಜಾರ್, ರಾಡಿಬಾಗ್ ಮತ್ತು ಚೆಪ್ಡೊ ಗ್ರಾಮಗಳು ಅತ್ಯಧಿಕ ಹಾನಿಗೆ ಸಿಲುಕಿವೆ. ಪ್ರವಾಹದ ಪರಿಣಾಮವಾಗಿ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದಲ್ಲಿ ಹಲವು ಅಂಗಡಿಗಳು ಸಂಪೂರ್ಣ...
- Advertisement -spot_img

Latest News

ವೃದ್ಧಾಪ್ಯ, ವಿಧವಾ ವೇತನ ಪಡೆಯುವವರಿಗೆ ಬಿಗ್ ಶಾಕ್ – 82,812 ಜನರ ಪಿಂಚಣಿ ದಿಢೀರ್ ರದ್ದು!

ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ವಿಕಲಚೇತನರ ವೇತನದ ಕೆಲವೇ ನೂರು ರೂಪಾಯಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಬೀದರ್ ಜಿಲ್ಲೆಯಲ್ಲಿ ದೊಡ್ಡ ಶಾಕ್...
- Advertisement -spot_img