Saturday, September 19, 2026

NDRF

ಪ್ರಧಾನಿ ಮೋದಿಗೆ ಪತ್ರ ಬರೆದ ಯತ್ನಾಳ್ – ಪತ್ರ ಬರೆದಿದ್ದು ಯಾಕೆ? ಪತ್ರದಲ್ಲಿ ಏನಿದೆ?

ಉತ್ತರ ಕರ್ನಾಟಕದಲ್ಲಿ ಭೀಮಾ ನದಿಯ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರವಾಹದಿಂದ ಉಂಟಾದ ಭೀಕರ ಪರಿಸ್ಥಿತಿಗೆ ಸಂಬಂಧಿಸಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ತಕ್ಷಣವೇ ಕೇಂದ್ರ ಸರ್ಕಾರದಿಂದ ತುರ್ತು ಪರಿಹಾರ ಮತ್ತು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ಪತ್ರದಲ್ಲಿ ತಿಳಿಸಿದಂತೆ, ಭೀಮಾ ನದಿಯ ತೀರದ...

ರಣ ಮಳೆಗೆ ಗುಡ್ಡ ಕುಸಿತ : ಸಾವನ್ನೇ ಗೆದ್ದು ಬಂದ ತಾಯಿ ಮಗ ; ರಕ್ಷಣಾ ಪಡೆಗಳ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ..!

ಮಂಗಳೂರು : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು 6...

ಟರ್ಕಿಗೆ ಭಾರತ ಕೊಟ್ಟ ನೆರವು ಎಷ್ಟು ಗೊತ್ತಾ…?

Turkey-syria-Earthquakes ಬೆಂಗಳೂರು(ಫೆ.9): ಟರ್ಕಿ, ಸಿರಿಯಾ ದೇಶಗಳಲ್ಲಿ ಈಗಾಗಲೇ ನರಕ ಸದೃಶ ದೃಶ್ಯಗಳು ಒಂದಾದ ಮೇಲೊಂದು ಅಪ್ಪಳಿಸುತ್ತಲೇ ಇವೆ. ಜನರ ಪಾಡು ಹೇಳೋಕೆ, ನೋಡೋದಕ್ಕೆ ಅಸಾಧ್ಯ ಎಂಬ ಪರಿಸ್ಥಿತಿ ಉಂಟಾಗಿದೆ. ಇದರಿಂದ ವಿವಿಧ ದೇಶಗಳು ಟರ್ಕಿಯತ್ತ ಮುಖ ಮಾಡಿದ್ದು, ಭಾರತವೂ ನೆರವಿನ ಹಸ್ತ ಚಾಚಿದ್ದು, ಭೂಕಂಪಪೀಡಿತ ಟರ್ಕಿ ದೇಶಕ್ಕೆ ರಕ್ಷಣಾ ಕಾರ್ಯದಲ್ಲಿ ನೆರವಾಗಲು ಭಾರತದಿಂದ ಐದನೇ ವಿಮಾನ...

ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ

State News: ಜಿಲ್ಲಾಡಳಿತ ಹಾಗೂ ಎನ್.ಡಿ.ಆರ್.ಎಫ್ ತಂಡದ ವತಿಯಿಂದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರಾತ್ಯಕ್ಷಿಕೆಯನ್ನು ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಣ್ಣದಾಗಿ ಕೈಗೆ ಏಟು ಬಿದ್ದು ರಕ್ತ ಸ್ರಾವವಾದಗ ಸಮಯ ಪ್ರಜ್ಞೆಯಿಂದ ಪ್ರಥಮ ಚಿಕಿತ್ಸೆ ಮಾಡಬೇಕು. ಮೊದಲು ಕೈಗೆ ಬಟ್ಟೆ ಕಟ್ಟಿ, ಕೈಯನ್ನು ಮೇಲಕ್ಕೆ ಎತ್ತಿದರೆ ರಕ್ತ ಸೋರಿಕೆ...

Nandi Hills : ಎನ್ ಡಿ ಆರ್ ಎಫ್ ತಂಡದಿಂದ ಯುವಕನ ರಕ್ಷಣೆ ..!

ಚಿಕ್ಕಬಳ್ಳಾಪುರ : ಕಳೆದ ವಾರ ಕೇರಳ ಬೆಟ್ಟವೊಂದರಲ್ಲಿ ಸಿಲುಕಿ ಹಾಕಿಕೊಂಡು ಪ್ರಾಣಪಾಯ ಸ್ಥಿತಿಯಲ್ಲಿದ್ದ ಯುವಕನ ರಕ್ಷಣಾ ಕಾರ್ಯಾಚರಣೆ ಹರಸಾಹಸ ಪಟ್ಟು ಎಲಿಕ್ಯಾಪ್ಟರ್ (Elecaptor) ಮೂಲಕ ಮಾಡಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಅಂತಹ ಘಟನೆಯೇ ನಂಧಿಗಿರಿಧಾಮದಲ್ಲಿ (Nandigiridhama) ನಡೆದಿದ್ದು ಆ ಕುರಿತು ವರದಿ ಇಲ್ಲಿದೆ ನೋಡಿ. ಹೀಗೆ ವಿಶುವಲ್ಸ್ ಕಾಣುತ್ತಿರುವ ದೃಶ್ಯಗಳು ಬೇರೆ ಎಲ್ಲೂ ಅಲ್ಲ....
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img