Monday, August 24, 2026

necessary assistance

ಬೆಂಗಳೂರಿನಲ್ಲಿ ತಾಲಿಬಾನ್ ಉಗ್ರ ಅರೆಸ್ಟ್: ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=LLTdfow15Ps ಬೆಂಗಳೂರು: ಬೆಂಗಳೂರಿನಲ್ಲಿ ಭಯೋತ್ಪಾದಕನೊಬ್ಬನ ಬಂಧನವಾಗಿದೆ.ಜಮ್ಮು ಕಾಶ್ಮೀರ ಪೊಲೀಸರಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹೊಸಕೋಟೆಗೆ ತೆರೆಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಂಶಯಾಸ್ಪದ ವ್ಯಕ್ತಿಗಳ ಚಲನವಲನ ಮೇಲೆ ನಿರಂತರವಾಗಿ ಕಣ್ಣಿರುತ್ತದೆ. ಹಿಂದೆ ಭಟ್ಕಳ, ಶಿರಸಿಯಲ್ಲಿಯೂ ಬಂಧನಗಳಾಗಿವೆ. ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ...
- Advertisement -spot_img

Latest News

ಒಂದೇ ದಿನ 416 ಮದುವೆ – ಅಚ್ಚರಿಯ ದಾಖಲೆ!

ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀ ಕೃಷ್ಣ ದೇಗುಲದಲ್ಲಿ ಭಾನುವಾರ ಒಂದು ಹೊಸ ದಾಖಲೆ ಬರೆಯಲಾಗಿದೆ. ಕೇವಲ ಏಳು ಗಂಟೆಗಳ ಅವಧಿಯಲ್ಲಿ ನೂರಾರು ಮದುವೆಗಳು ನೆರವೇರಿರುವುದು ಅಚ್ಚರಿಗೆ...
- Advertisement -spot_img