Saturday, July 5, 2025

necessary assistance

ಬೆಂಗಳೂರಿನಲ್ಲಿ ತಾಲಿಬಾನ್ ಉಗ್ರ ಅರೆಸ್ಟ್: ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=LLTdfow15Ps ಬೆಂಗಳೂರು: ಬೆಂಗಳೂರಿನಲ್ಲಿ ಭಯೋತ್ಪಾದಕನೊಬ್ಬನ ಬಂಧನವಾಗಿದೆ.ಜಮ್ಮು ಕಾಶ್ಮೀರ ಪೊಲೀಸರಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹೊಸಕೋಟೆಗೆ ತೆರೆಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಂಶಯಾಸ್ಪದ ವ್ಯಕ್ತಿಗಳ ಚಲನವಲನ ಮೇಲೆ ನಿರಂತರವಾಗಿ ಕಣ್ಣಿರುತ್ತದೆ. ಹಿಂದೆ ಭಟ್ಕಳ, ಶಿರಸಿಯಲ್ಲಿಯೂ ಬಂಧನಗಳಾಗಿವೆ. ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img