Tuesday, October 14, 2025

neelakanteshwara swamiji

ಸಿದ್ದು ಕುರ್ಚಿಗೆ ಕುತ್ತು ಎಂದ ಸ್ವಾಮೀಜಿ

5 ವರ್ಷ ನಾನೇ ಸಿಎಂ ಎಂದು ಹೇಳ್ತಿರೋ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಕಾದಿದೆಯಂತೆ. ಹೀಗಂತ ಬಾಗಲಕೋಟೆಯ ಅಮರೇಶ್ವರ ಮಠದ ನೀಲಕಂಠೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬಸವ ಸಂಸ್ಕೃತಿ ಅಭಿಯಾನದಲ್ಲಿ ಸಿದ್ದರಾಮಯ್ಯ ಭಾಗಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದ್ರೆ ಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ. ಕೆಲವು ಸಚಿವರು ಆ ಕಡೆ, ಕೆಲವು ಸಚಿವರು...
- Advertisement -spot_img

Latest News

ರಾಜಕೀಯದ ಸುಳಿವು ನೀಡಿದ್ರಾ ಸೈನಾ ನೆಹವಾಲ್​?

ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...
- Advertisement -spot_img