Sunday, April 26, 2026

Neelamani Raju

ಬಿಎಸ್ವೈ ಪ್ರತಿಜ್ಞಾವಿಧಿ ಕಾರ್ಯಕ್ರಮಕ್ಕೆ ಖಾಕಿ ಸರ್ಪಗಾವಲು ಹೇಗಿರಲಿದೆ ಗೊತ್ತಾ..?

ಬೆಂಗಳೂರು: ಇಂದು ಸಂಜೆ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುತ್ತೆ. ರಾಜಭವನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಖಾಕಿ ಕಟ್ಟೆಚ್ಚರ ವಹಿಸಲಿದ್ದು ಕಾರ್ಯಕ್ರಮದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆಯಿದೆ. ರಾಜಭವನದ ಆವರಣದಲ್ಲಿ ನಡೆಯಲಿರುವ ಬಿ.ಎಸ್ ಯಡಿಯೂರಪ್ಪ ಪ್ರತಿಜ್ಞಾವಿಧಿ ಕಾರ್ಯಕ್ರಮಕ್ಕೆ ಟೈಟ್...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img