Tuesday, April 7, 2026

Neem tree

ನಿಗೂಢ ಸೋಂಕಿಗೆ ಒಣಗುತ್ತಿವೆ ಸಾವಿರಾರು ಮರಗಳು..!

www.karnatakatv.net: ರಾಯಚೂರು: ಬೇವಿನ ಮರಗಳಿಗೆ ವಿಚಿತ್ರ ರೋಗ ತಗುಲುತ್ತಿದ್ದು ರಾಯಚೂರಲ್ಲಿ ನೂರಾರು ಬೇವಿನ ಮರಗಳು ಒಣಗುತ್ತಿವೆ. ಸಿಂಧನೂರು ತಾಲೂಕಿನಾದ್ಯಂತ ಸಾವಿರಾರು ಬೇವಿನ ಮರಗಳು ಏಕಾಏಕಿ ಒಣಗತೊಡಗಿವೆ. ಮಳೆಗಾಲದಲ್ಲಿ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಬೇವಿನ ಮರಗಳು ಇದೀಗ ಒಣಗುತ್ತಿದ್ದು ಎಲೆಗಳಲೆಲ್ಲಾ ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಇನ್ನು ರಸ್ತೆ ಬದಿಗಳಲ್ಲಿ ಒಣಗಿ ನಿಂತ ಮರಗಳು ಯಾವುದೇ ಸಮಯದಲ್ಲಾದ್ರೂ ಬಿದ್ದುಹೋಗಬಹುದು...
- Advertisement -spot_img

Latest News

ಕಾಂಗ್ರೆಸ್ ಅಲ್ಲ SDPI ಗೆ ವೋಟ್? ನಾವೆಲ್ಲಾ ಒಗ್ಗಟ್ಟಾಗಿದ್ದೇವೆ!: Prabha Mallikarjun Podcast

Political News:  ಸಂಸದೆಯಾಗಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅಪ್ಪಾಜಿಯವರ ಕೆಲಸದಿಂದ ಇಲ್ಲಿನ ಮತದಾರರು ನಮಗೆ ಬೆಂಬಲಿಸುತ್ತಾರೆ ಅನ್ನೋ ನಂಬಿಕೆ ಇದೆ ಎಂದು ಪ್ರಭಾ...
- Advertisement -spot_img