Monday, July 27, 2026

Neem tree

ನಿಗೂಢ ಸೋಂಕಿಗೆ ಒಣಗುತ್ತಿವೆ ಸಾವಿರಾರು ಮರಗಳು..!

www.karnatakatv.net: ರಾಯಚೂರು: ಬೇವಿನ ಮರಗಳಿಗೆ ವಿಚಿತ್ರ ರೋಗ ತಗುಲುತ್ತಿದ್ದು ರಾಯಚೂರಲ್ಲಿ ನೂರಾರು ಬೇವಿನ ಮರಗಳು ಒಣಗುತ್ತಿವೆ. ಸಿಂಧನೂರು ತಾಲೂಕಿನಾದ್ಯಂತ ಸಾವಿರಾರು ಬೇವಿನ ಮರಗಳು ಏಕಾಏಕಿ ಒಣಗತೊಡಗಿವೆ. ಮಳೆಗಾಲದಲ್ಲಿ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಬೇವಿನ ಮರಗಳು ಇದೀಗ ಒಣಗುತ್ತಿದ್ದು ಎಲೆಗಳಲೆಲ್ಲಾ ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಇನ್ನು ರಸ್ತೆ ಬದಿಗಳಲ್ಲಿ ಒಣಗಿ ನಿಂತ ಮರಗಳು ಯಾವುದೇ ಸಮಯದಲ್ಲಾದ್ರೂ ಬಿದ್ದುಹೋಗಬಹುದು...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img