ಬೆಳಿಗ್ಗೆ ಎದ್ದ ತಕ್ಷಣ, ನೀಟ್ ಆಗಿ ಬ್ರಶ್ ಮಾಡಿ ನಮ್ಮ ದಿನಚರಿ ಶುರು ಮಾಡಿದ್ರೆ, ನಮ್ಮ ಆರೋಗ್ಯ ಕೂಡ ಚೆನ್ನಾಗಿರತ್ತೆ. ಆದ್ರೆ ಆಯುರ್ವೇದದ ಪ್ರಕಾರ, ಟೂತ್ ಪೇಸ್ಟ್ ಬಳಸಲೇಬಾರದಂತೆ. ಕೆಲವರು ಆಯುರ್ವೇದಿಕ್ ಟೂತ್ ಪೇಸ್ಟ್ ಬಳಸುತ್ತಾರೆ. ಆದ್ರೂ ಕೂಡ ಟೂತ್ ಪೇಸ್ಟ್ ಬಳಸದೇ, ಬೇರೆ ವಸ್ತುಗಳನ್ನ ಬಳಸಿ, ಹಲ್ಲುಜ್ಜಿದ್ರೆ, ಹಲ್ಲು ಗಟ್ಟಿಮುಟ್ಟಾಗಿ, ಆರೋಗ್ಯವಾಗಿ ಇರತ್ತೆ....
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...