Wednesday, March 25, 2026

Neenasam Theater Center

ಜೂನ್ 11ರಿಂದ ನೀನಾಸಮ್ ನಾಟಕೋತ್ಸವ.!

https://www.youtube.com/watch?v=vU3R9ilpw5A ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಜೂನ್ 11ರಿಂದ ಜೂನ್15 ರ ವರೆಗೆ ನೀನಾಸಮ್ ನಾಟಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಸಂಜೆ 7ರಿಂದ ಪ್ರದರ್ಶನ ನಡೆಯಲಿದ್ದು, ಉಚಿತ ಪ್ರವೇಶ ಜೂನ್ 11ರಂದು ಕೆ‌.ವಿ ಅಕ್ಷರ ನಿರ್ದೇಶನದಲ್ಲಿ ಕಡುಗಲಿಯ ನಿಡುಗಾಥೆ, 12ರಂದು ಸಂಸ ರಚನೆಯ ಬಿರುದಂತೆಂಬರ ಗಂಡ ಮಂಜು ಕೊಗಡು ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ. ಜೂನ್ 13...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img