Tuesday, June 3, 2025

neeraj chopra

ಮದುವೆಯಾಗಲಿದ್ದಾರಾ ಸ್ಪೋರ್ಟ್ಸ್ ಸ್ಟಾರ್ಸ್ ಪಿವಿ ಸಿಂಧು- ನೀರಜ್ ಛೋಪ್ರಾ..?

Sports News: ಕ್ರೀಡಾಪಟುಗಳಾದ ನೀರಜ್ ಛೋಪ್ರಾ ಮತ್ತು ಪಿ ವಿ ಸಿಂಧು, ಸದ್ಯಕ್ಕೆ ಫೇಮ್‌ನಲ್ಲಿರುವ ಸ್ಪೋರ್ಟ್ಸ್ ಸ್ಟಾರ್ಸ್. ಆದರೆ ಅವರು ತಮ್ಮ ಕ್ರೀಡೆಯಿಂದ ಸದ್ಯ ಸುದ್ದಿಯಾಗಿಲ್ಲ. ಬದಲಾಗಿ ತಮ್ಮ ಇನ್‌ಸ್ಟಾಗ್ರಾಮ್‌ ಫೋಸ್ಟ್‌ನಿಂದ ಸುದ್ದಿಯಾಗಿದ್ದಾರೆ. ಇವರ ಪೋಸ್ಟ್ ನೋಡಿ, ಹಲವರು ಇವರು ಮದುವೆಯಾಗುತ್ತಿದ್ದಾರೆ ಅಂತಲೇ ಅಂದಾಜು ಮಾಡಿದ್ದಾರೆ. ಇನ್ನು ಪೋಸ್ಟ್‌ನಲ್ಲಿ ಅಂಥದ್ದೇನಿದೆ ಅಂದ್ರೆ, ನೀರಜ್ ಮತ್ತು ಸಿಂಧು...

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಆಡಲ್ಲ ನೀರಜ್ ಚೋಪ್ರಾ  

https://www.youtube.com/watch?v=FINgi0p7l3c ಹೊಸದಿಲ್ಲಿ:ವಿಶ್ವ ಅಥ್ಲೆಟಿಕ್ಸ್ನ ಬೆಳ್ಳಿ ಪದಕ ವಿಜೇತ ನೀರಜ್ ಚೋಪ್ರಾ ಗಾಯದಿಂದ ಬಳಲುತ್ತಿದ್ದು ಮುಂಬರುವ ಪ್ರತಿಷ್ಠಿತ ಕಾಮನ್ ವೆಲ್ತ್ ಕ್ರೀಡಾಕೂಟದಿಂದ ದೂರ ಉಳಿಯಲಿದ್ದಾರೆ. ಭಾರತಕ್ಕೆ ತುಂಬ ಹಿನ್ನಡೆಯಾಗಿದೆ ಪದಕ ಉಳಿಸಿಕೊಳ್ಳಬೇಕೆನ್ನುವ ನೀರಜ್ಗೆ ನಿರಾಸೆಯಾಗಿದೆ. ಮೊನ್ನೆ ಭಾನುವಾರಷ್ಟೆ ನೀರಜ್ ಬೆಳ್ಳಿ ಪದಕ ಗೆದ್ದ ಹೊಸ ಇತಿಹಾಸ ನಿರ್ಮಿಸಿದ್ದರು. ಫೈನಲ್ ನಂತರ ಗಾಯಗೊಂಡಿರುವ ಕುರಿತು ಮಾತನಾಡಿದ್ದರು. ಫಿಟ್ನೆಸ್ಗೆ ಸಂಬಂಧಿಸಿದಂತೆ ನೀರಜ್ ಚೋಪ್ರಾ ಮುಂಬರುವ...

ವಿಶ್ವ ಅಥ್ಲೆಟಿಕ್ಸ್ :ಬೆಳ್ಳಿ ಗೆದ್ದು ಇತಿಹಾಸ ನಿಮಿರ್ಸಿದ ನೀರಜ್

https://www.youtube.com/watch?v=iJHM7Uk8ciw ಯುಜೀನ್ (ಯುಎಸ್ಎ):ಭಾರತದ ಹೆಮ್ಮಯ ಅಥ್ಲೀಟ್ ನೀರಜ್ ಚೋಪ್ರ ವಿಶ್ವ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೊತೆಗೆ ವಿಶ್ವ ಅಥ್ಲೆಟಿಕ್ಸ್ ನಲ್ಲಿ ಪದಕ ಗೆದ್ದ ಎರಡನೆ ಭಾರತೀಯ ಅಥ್ಲೀಟ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಪುರುಷರ ಜಾವೆಲಿನ್ ವಿಭಾಗದ ಫೈನಲ್ ನಲ್ಲಿ ನೀರಜ್ ಚೋಪ್ರ ನಾಲ್ಕನೆ ಪ್ರಯತ್ನದಲ್ಲಿ 88.13ಮೀ. ದೂರ ಎಸೆದು ಎರಡನೆ ಸ್ಥಾನ...

ಡೈಮಂಡ್ ಲೀಗ್ : ನೂತನ ರಾಷ್ಟ್ರೀಯ ದಾಖಲೆ ಬರೆದ ನೀರಜ್ ಚೋಪ್ರಾ

https://www.youtube.com/watch?v=2_Yhvt-hBu4 ಸ್ವೀಡನ್: ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಸ್ಟೊಕ್ ಹೋಮ್ ಡೈಮಂಡ್ ಲೀಗ್ ನಲ್ಲಿ ಮತ್ತೊಮ್ಮೆ ರಾಷ್ಟ್ರೀಯ ದಾಖಲೆ ಮುರಿದಿದ್ದಾರೆ. ಡೈಮಂಡ್ ಲೀಗ್ ನ ಜಾವೆಲಿನ್ ವಿಭಾಗದಲ್ಲಿ 89.94 ಮೀ. ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಎರಡನೆ ಸ್ಥಾನ ಪಡೆದರು. ಜೊತೆಗೆ ರಾಷ್ಟ್ರೀಯ ದಾಖಲೆಯನ್ನು ಮುರಿದರು. ಡೈಮಂಡ್ ಲೀಗ್ನಲ್ಲಿ ಇದೇ ಮೊದಲ ಬಾರಿಗೆ ಟಾಪ್ 3ರಲ್ಲಿ ಸ್ಥಾನ...

Neeraj Chopraಗೆ ವಿಶಿಷ್ಟ ಸೇವಾ ಪದಕ ಪ್ರಶಸ್ತಿ ಗೌರವ..!

ನವದೆಹಲಿ : ಒಲಂಪಿಕ್ ನಲ್ಲಿ ಜಾವೆಲಿನ್ ಥ್ರೋ (Javelin throw)ಮೂಲಕ ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟಿದ್ದಂತಹ ನೀರಜ್ ಚೋಪ್ರಾ (Neeraj Chopra) ವಿಶಿಷ್ಟ ಸೇವಾ ಪದಕ ಪ್ರಶಸ್ತಿಗೆ(Vishisht Seva Medal) ಆಯ್ಕೆಯಾಗಿದ್ದಾರೆ.ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಆಗಿದ್ದಾರೆ. ಈ ಬಾರಿ ಈ ಪ್ರಶಸ್ತಿಯನ್ನು 29...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img