Saturday, September 5, 2026

Neerina Hejje book

ಡಿಕೆಶಿ ಬರಹ ‘ನೀರಿನ ಹೆಜ್ಜೆ’ ಕೃತಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ!

ರಾಜ್ಯದ ಜಲಸಂಪನ್ಮೂಲ, ಅದರ ಇತಿಹಾಸ, ಸವಾಲುಗಳು ಹಾಗೂ ಭವಿಷ್ಯದ ನೀರಿನ ನಿರ್ವಹಣಾ ಯೋಜನೆಗಳ ಬಗ್ಗೆ ಬೆಳಕು ಚೆಲ್ಲುವ ಉದ್ದೇಶದಿಂದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ರಚಿಸಿರುವ ನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಕಾರ್ಯಕ್ರಮದಲ್ಲಿ ಸಚಿವರಾದ H.K. ಪಾಟೀಲ್, N.S....
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img