Saturday, September 5, 2026

NEET Protest

ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ – ಕಾರಣ ಬಯಲು!

ಇಡೀ ದೇಶದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲೂ ದೊಡ್ಡ ಮಟ್ಟಕ್ಕೆ ಸೌಂಡ್ ಮಾಡಿದ್ದ ಪ್ರಸಿದ್ಧ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹ ಕೊನೆಗೂ ಮುಕ್ತಾಯಗೊಂಡಿದೆ. ನಡುರಾತ್ರಿ ಆಸ್ಪತ್ರೆಯ ಐಸಿಯುನಲ್ಲಿ ನಡೆದ ಕೇವಲ 10 ನಿಮಿಷಗಳ ಗೌಪ್ಯ ಸಭೆಯು ಇಡೀ ಹೋರಾಟದ ದಿಕ್ಕನ್ನೇ ಬದಲಿಸಿದೆ. ಕೊನೆಗೆ ಕೇಂದ್ರ ಸಚಿವ ಜೆ.ಪಿ. ನಡ್ಡಾ...

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ ಖಂಡಿಸಿ ಶುರುವಾದ ಪ್ರತಿಭಟನೆ, ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮುಖಾಮುಖಿ ಕಾಳಗಕ್ಕೆ ಕಾರಣವಾಗಿದೆ. ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಅದಕ್ಕೆ ಪ್ರತ್ಯುತ್ತರವಾಗಿ ಕೆಪಿಸಿಸಿ ಕಚೇರಿಗೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img