Thursday, June 19, 2025

neetha ambani

Ambani Wedding: ಮಗ ಸೊಸೆಗೆ 640 ಕೋಟಿ ರೂ. ಬೆಲೆ ಬಾಳುವ ಮದುವೆ ಗಿಫ್ಟ್ ಕೊಟ್ಟ ಅಂಬಾನಿ ದಂಪತಿ

Ambani Wedding News: ಭಾರತದ ಆಗರ್ಭ ಶ್ರೀಮಂತ ಮುಖೇಶ್ ಅಂಬಾನಿ ಮನೆಯಲ್ಲಿ ಕೆಲವು ತಿಂಗಳಿಂದ ಮಗನ ಮದುವೆ ಸಂಭ್ರಮ ಮನೆ ಮಾಡಿದೆ. ಆಕಾಶ್ ಮತ್ತು ಇಶಾರ ಮದುವೆ ಮಾಡಿಸಿರುವ ಮುಖೇಶ್, ಇದೀಗ ಕೊನೆಯ ಮಗನಾದ ಅನಂತ್ ಅಂಬಾನಿ ಮದುವೆ ಮಾಡಿ, ಜವಾಬ್ದಾರಿ ಮುಗಿಸಲಿದ್ದಾರೆ. https://youtu.be/AE76OQKuyOM ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಶಾಲಾ ದಿನಗಳಿಂದಲೇ ಪ್ರೀತಿಸಿದವರು. ಇದೀಗ...

ಕರ್ನಾಟಕದ ಮೋಸ್ಟ್ ಅವಿವೇಕಿ ಮಂತ್ರಿ ಅಂದ್ರೆ ಪ್ರಿಯಾಂಕ ಖರ್ಗೆ: ಛಲವಾದಿ ನಾರಾಯಣಸ್ವಾಮಿ

Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯ ಸರ್ಕಾರ 8 ತಿಂಗಳಲ್ಲಿ ಜನರ ವಿಶ್ವಾಸ ಕಳೆದುಕೊಂಡಿದೆ. ಬೇಸಿಗೆ ಹೆಚ್ಚಿದ್ದು, ಜನರ ಸಮಸ್ಯೆಗಳು ದಿನದಿಂದ ದಿನಕ್ಕೆ ಏರುತ್ತಿದೆ. ನೀರಿನ ಸಮಸ್ಯೆ, ಬರ ಪರಿಸ್ಥಿತಿ ಎದುರಾಗಿದ್ದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ರೈತರಿಗೆ ಪರಿಹಾರ ಕೊಡುವ ಜೆಲಸಕ್ಕೆ ಸರ್ಕಾರ ಕೈಹಾಕಿಲ್ಲ. ಮಾತೆತ್ತಿದರೆ...

3 ಲಕ್ಷ ರೂ. ಟೀ ಕಪ್‌ನೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ ನೀತಾ ಅಂಬಾನಿ

National News: ನವದೆಹಲಿ: ಉದ್ಯಮಿ ಮುಖೇಶ್ ಅಂಬಾನಿ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರು. ಇವರ ಪತ್ನಿ ನೀತಾ ಅಂಬಾನಿ. ಅವರ ನಿವ್ವಳ ಮೌಲ್ಯ ಸುಮಾರು ರೂ. 250 ಕೋಟಿ. ಮುಖೇಶ್ ನೀತಾ ಅಂಬಾನಿ ಕುಟುಂಬವು ಭಾರತದ ಅತ್ಯಂತ ದುಬಾರಿ ಮನೆಯಲ್ಲಿ ವಾಸಿಸುತ್ತಿದೆ. ಈ ಮನೆಯ ಬೆಲೆ 15 ಸಾವಿರ ಕೋಟಿ ರೂಪಾಯಿ. ಮುಖೇಶ್...

ಟಿಶ್ಯೂ ಇಡುವ ಜಾಗದಲ್ಲಿ 500 ರೂಪಾಯಿ ನೋಟು ಇಟ್ಟರಾ ಅಂಬಾನಿ..?

ದೇಶದ ಪ್ರತಿಷ್ಠಿತ, ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಮೊನ್ನೆ ಮೊನ್ನೆ ತಾನೇ ದೊಡ್ಡ ಪಾರ್ಟಿ ಅರೇಂಜ್ ಮಾಡಿದ್ದರು. ಅದರಲ್ಲಿ ಬಾಲಿವುಡ್ ಹಾಲಿವುಡ್ ಗಣ್ಯರು ಸೇರಿ, ಹಲವು ಉದ್ಯಮಿಗಳು ಭಾಗವಹಿಸಿದ್ದರು. ಈ ವೇಳೆ ಅವರು ನೀಡಿದ ಸಿಹಿ ತಿಂಡಿಯ ಬಗ್ಗೆ ಟ್ವಿಟರ್‌ನಲ್ಲಿ ಚರ್ಚೆ ಶುರುವಾಗಿದೆ. ಉತ್ತರ ಭಾರತದವರು ದೌಲತ್‌ ಕೀ ಚಾಟ್ ಅನ್ನೋ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img