Tuesday, August 4, 2026

neetha mabni

ರಾಮ್‌ಚರಣ್‌ಗೆ ಇಡ್ಲಿ ವಡಾ ಎಂದು ಸಂಬೋಧಿಸಿದ ಶಾರೂಖ್ ಖಾನ್: ಫ್ಯಾನ್ಸ್ ಆಕ್ರೋಶ

Bollywood News: ಸದ್ಯ ಭಾರತದೆಲ್ಲೆಡೆ ಅಂಬಾನಿ ಮಗನ ಪ್ರಿವೆಡ್ಡಿಂಗ್‌ದೆ ಸುದ್ದಿ. ಸಾವಿರ ಕೋಟಿ ಖರ್ಚು ಮಾಡಿ, ಮಗನ ಪ್ರಿ ವೆಡ್ಡಿಂಗ್ ಮಾಡುತ್ತಿರುವ ಅಂಬಾನಿ, ಮದುವೆಗಾಗಿ ಚಂದ್ರಲೋಕಕ್ಕೆ ಹೋಗ್ತಾರೆನೋ ಅಂತಲೇ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಏಕೆಂದರೆ, ಅಷ್ಟು ಅದ್ಧೂರಿಯಾಗಿದೆ ಅನಂತ್- ರಾಧಿಕಾ ಪ್ರಿವೆಡ್ಡಿಂಗ್. ಗುಜರಾತ್‌ನ ಜಾಮ್‌ನಗರದಲ್ಲಿ ಮೂರು ದಿನ ನಡೆದಿದ್ದ, ಕಾರ್ಯಕ್ರಮದ ವೀಡಿಯೋ ಝಲಕ್‌ಗಳು ಇನ್‌ಸ್ಟಾಗ್ರಾಮ್‌ನಲ್ಲಿ ಸದ್ದು ಮಾಡುತ್ತಿದೆ....
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img