Wednesday, August 26, 2026

negligence

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ..!

www.karnatakatv.net: ರಾಯಚೂರು: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ನಗರದ ಸುರಕ್ಷಾ ಆಸ್ಪತ್ರೆಯಲ್ಲಿ ರೋಗಿ ಸಂಬoಧಿಕರು ಆ್ಯಂಬುಲೇನ್ಸ್ ಗಾಜು ಪುಡಿ ಮಾಡಿ ಗಲಾಟೆ ಮಾಡಿದರೆ. ನಿನ್ನೆ ರಾಯಚೂರು ಹೊರವಲಯದ ಹೊಸೂರು ನಿವಾಸಿಯಾಗಿದ ದೀಪಾ ಸುರಕ್ಷಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆ ವೈದ್ಯರು ರೋಗಿಗೆ ಬಿಳಿ ರಕ್ತಕಣಗಳು ಕಡಿಮೆಇದ್ದುದ್ದರಿಂದ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದರು. ಇಂದು ದೀಪಾರನ್ನು...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img