Wednesday, February 11, 2026

negotiated compensation

ಭೂಮಾಲೀಕರಿಗೆ ಎಕರೆಗೆ ₹15.60 ಕೋಟಿ ಪರಿಹಾರ

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ಯೋಜನೆಗೆ ಭೂಮಿ ಬಿಟ್ಟುಕೊಡುವ ಮಾಲೀಕರಿಗೆ ಹೊಸ ಕಾಯ್ದೆಯ ತತ್ವಗಳ ಆಧಾರದಲ್ಲಿ ಕೆಲವು ಗ್ರಾಮಗಳಲ್ಲಿ ಪ್ರತಿ ಎಕರೆಗೆ ₹15.60 ಕೋಟಿ ವರೆಗೆ ಸಂಧಾನಿತ ಪರಿಹಾರ ದರ ನಿಗದಿಪಡಿಸಲಾಗಿದೆ. ಈ ಪರಿಹಾರಕ್ಕೆ ಹಲವು ರೈತರು ಒಪ್ಪಿಗೆ ಸೂಚಿಸಿದ್ದು, ಈಗಾಗಲೇ 100 ಎಕರೆಗೂ ಅಧಿಕ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದೆ. ಬೆಂಗಳೂರು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img