Saturday, August 15, 2026

Neha case

Anjali case: ರಾಜ್ಯದಲ್ಲಿ ಯೋಗಿ ಮಾದರಿ ಸಿಎಂ ಬೇಕು, ಕಮೀಷನರ್ ವರ್ಗಾವಣೆ ಮಾಡಬೇಕು: ನೇಹಾ ತಂದೆ ಆಗ್ರಹ

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇಂತಹ ಅವ್ಯವಸ್ಥೆ ಸುಧಾರಣೆಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ರಾಜ್ಯಕ್ಕೆ ಬೇಕು. ಅಲ್ಲದೇ ಕೂಡ ಪೊಲೀಸ್ ಆಯುಕ್ತರನ್ನು ವರ್ಗಾವಣೆ ಮಾಡಬೇಕು ಎಂದು ನೇಹಾ ತಂದೆ ನಿರಂಜನಯ್ಯ ಹಿರೇಮಠ ಆಗ್ರಹಿಸಿದ್ದಾರೆ. ಅಂಜಲಿ ಅಂಬಿಗೇರ ಮನೆಗೆ ಭೇಟಿ ನೀಡಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img