Hubli News: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ತಂದೆ ನಿರಂಜನಯ್ಯ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಮಗಳ ಕೊಲೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದಿಂದ ನಮ್ಮ ಮಗಳ ಕೊಲೆಗೆ ನ್ಯಾಯ ಸಿಗುವುದಿಲ್ಲ. ಮಗಳ ಕಳೆದುಕೊಂಡ ಬಳಿಕ ತ್ವರಿತವಾಗಿ ನ್ಯಾಯ ಕೋಡಿಸುವುದಾಗಿ ಹೇಳಿದ ಸರ್ಕಾರ. ಕೊಲೆ ನಡೆದು 9 ತಿಂಗಳಾದ್ರೂ ಯಾವುದೇ ನ್ಯಾಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ....
Grammy Award: ಇಂದು ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ ಕಾರ್ಯಕ್ರಮ ನಡೆದಿದ್ದು, ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಗ್ರ್ಯಾಮಿ ಅವಾರ್ಡ್ ನೀಡಲಾಗಿದೆ. ಗಾಯಕಿ ಚಂದ್ರಿಕಾ ಟಂಡನ್ ಮಂತ್ರಪಠಣದ ಆಲ್ಬ್ಂಗೆ...