Friday, July 11, 2025

Neha hiremutt

ರಾಜಕೀಯ ದ್ವೇಷದಿಂದ ನನ್ನ ಮಗಳ ಕೊ* ನಡೆದಿದೆ. ಆದರೆ ಇನ್ನೂ ನ್ಯಾಯ ಸಿಗಲಿಲ್ಲ: ನಿರಂಜನಯ್ಯ

Hubli News: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ತಂದೆ ನಿರಂಜನಯ್ಯ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಮಗಳ ಕೊಲೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದಿಂದ ನಮ್ಮ ಮಗಳ ಕೊಲೆಗೆ ನ್ಯಾಯ ಸಿಗುವುದಿಲ್ಲ. ಮಗಳ‌ ಕಳೆದುಕೊಂಡ ಬಳಿಕ ತ್ವರಿತವಾಗಿ ನ್ಯಾಯ ಕೋಡಿಸುವುದಾಗಿ ಹೇಳಿದ ಸರ್ಕಾರ. ಕೊಲೆ ನಡೆದು 9 ತಿಂಗಳಾದ್ರೂ ಯಾವುದೇ ನ್ಯಾಯ...

ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು: ನಿರಂಜನಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ....
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img