Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿ ನಾಲ್ಕು ದಿನಗಳು ಕಳೆದಿವೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ, ಕೊಲೆಗಾರರ ಬಗ್ಗೆ ಮೃದು ಧೋರಣೆ ಹೊಂದಿದೆ ಎಂದು ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಸ್ವಪಕ್ಷದ ವಿರುದ್ಧ ಆರೋಪ...
Spiritual: ಮಹಾಲಯ ಶುರುವಾಗಿದೆ. ಈ ಸಮಯದಲ್ಲಿ ನಾವು ಶ್ರಾದ್ಧಗಳನ್ನು ಮಾಡಬೇಕು. ನಮ್ಮನ್ನಗಲಿರುವ ಹಿರಿಯರ ಹೆಸರಿನಲ್ಲಿಅನ್ನದಾನ ಮಾಡಬಹುದು. ಅಲ್ಲದೇ, ನಾವು ಮಹಾಲಯ ಅಮಾವಾಸ್ಯೆಯ ಬಗ್ಗೆ ಕೆಲ ವಿಷಯಗಳನ್ನು...