Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿ ನಾಲ್ಕು ದಿನಗಳು ಕಳೆದಿವೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ, ಕೊಲೆಗಾರರ ಬಗ್ಗೆ ಮೃದು ಧೋರಣೆ ಹೊಂದಿದೆ ಎಂದು ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಸ್ವಪಕ್ಷದ ವಿರುದ್ಧ ಆರೋಪ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...