ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶದ ಹಿನ್ನೆಲೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ — ಎಬಿವಿಪಿ ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯಾತ್ಮಕ ಪೋಸ್ಟರ್ ಅಭಿಯಾನ ನಡೆಸಲಾಗಿದೆ. ತುಮಕೂರು ನಗರದ ಬಿ.ಎಚ್ ರಸ್ತೆಯ ವಿವಿಧ ಕಂಬಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸುವ ಮೂಲಕ ಸರ್ಕಾರದ ವಿರುದ್ಧ ವಿದ್ಯಾರ್ಥಿ ಸಂಘಟನೆ ಆಕ್ರೋಶ...