Bengaluru News: ಬೆಂಗಳೂರಿನಲ್ಲಿ ಮಹಾಲಕ್ಷ್ಮೀ ಎಂಬ ನೇಪಾಳ ಯುವತಿಯನ್ನು ಕೊಂದು 50 ಪೀಸ್ಗಳನ್ನಾಗಿ ಮಾಡಿ, ಫ್ರಿಜ್ನಲ್ಲಿ ಇರಿಸಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಆರೋಪಿ ಮಹಾಲಕ್ಷ್ಮೀಯೊಂದಿಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಮುಕ್ತಿ ಎಂದು ಪತ್ತೆ ಹಚ್ಚಿದ್ದರು. ಆದರೆ ಆರೋಪಿ ಕೈಗೆ ಸಿಗುವ ಮುನ್ನವೇ ಓಡಿಶಾಗೆ ಹೋಗಿ, ಆತ್ಮಹತ್ಯೆಗೆ ಶರಣಾಗಿದ್ದಾನೆ.
ಊರಲ್ಲಿ ಮನೆಯ ಬಳಿ ಇರುವ...
ಕಠ್ಮಂಡು: ಮಧ್ಯ ನೇಪಾಳದ ಮರ್ಸ್ಯಾಂಗ್ಡಿ ನದಿ (Marsyangdi river)ಗೆ ಭಾರತೀಯ ನೋಂದಾಯಿತ ಪ್ರಯಾಣಿಕ ಬಸ್ (Passenger Bus)ವೊಂದು ಉರುಳಿ ಬಿದ್ದು14 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ತನಾಹುನ್ ಜಿಲ್ಲೆ (Tanahun district)ಯ ಐನಾ ಪಹಾರಾ (Aaina Pahara)ದಲ್ಲಿ ಹೆದ್ದಾರಿ ಮೂಲಕ ಪೊಖರಾದಿಂದ ರಾಜಧಾನಿ ಕಠ್ಮಂಡು (Kathmandu from Pokhara) ಕಡೆಗೆ ಬಸ್ ತೆರಳುತ್ತಿದ್ದಾಗ ಈ ದುರ್ಘಟನೆ...
Katmandu News: ಕ್ರಿಕೇಟಿಗ ಸಂದೀಪ್ ಲಮಿಚಾನೆ(24) ಅತ್ಯಾಚಾರ ಆರೋಪ ಸಾಬೀತಾಗಿದ್ದು, 8 ವರ್ಷ ಜೈಲು ಶಿಕ್ಷೆಗೆ ಒಳಪಟ್ಟಿದ್ದಾರೆ. 17 ವರ್ಷದ ಯುವತಿಯನ್ನು ಸಂದೀಪ್ ಅತ್ಯಾಚಾರ ಮಾಡಿದ್ದರೆಂದು, 2023ರಲ್ಲಿ ಅವರನ್ನು ಬಂಧಿಸಲಾಗಿತ್ತು. ಇದೀಗ ಆರೋಪ ಸಾಬೀತಾದ ಹಿನ್ನೆಲೆ ಕಠ್ಮಂಡು ನ್ಯಾಾಯಾಲಯ 8 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ 3 ಲಕ್ಷ ದಂಡ ವಿಧಿಸಿದ್ದು, ಸಂತ್ರಸ್ತೆಗೆ...
ನೇಪಾಳದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಕನಿಷ್ಠ 68 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ, ಸಣ್ಣ ಹಿಮಾಲಯ ರಾಷ್ಟ್ರದಲ್ಲಿ ಮೂರು ದಶಕಗಳಲ್ಲಿ ಅತ್ಯಂತ ಭೀಕರವಾದ ವಿಮಾನ ಅಪಘಾತ ಇದಾಗಿದೆ. ಅವಳಿ-ಎಂಜಿನ್ ಎಟಿಆರ್ 72 ವಿಮಾನವು ಕಠ್ಮಂಡುವಿನಿಂದ ಪಶ್ಚಿಮಕ್ಕೆ 200 ಕಿಲೋಮೀಟರ್ ದೂರದಲ್ಲಿರುವ ಪ್ರವಾಸಿ ಪಟ್ಟಣವಾದ ಪೊಖರಾಗೆ ಹಾರುತ್ತಿತ್ತು, ಹೊಸದಾಗಿ ತೆರೆಯಲಾದ ವಿಮಾನ ನಿಲ್ದಾಣದಲ್ಲಿ...
ಕಠ್ಮಂಡು: ಏಷ್ಯಾದಾದ್ಯಂತ 1970 ರ ದಶಕದಲ್ಲಿ ಯುವ ವಿದೇಶಿಯರ ಅನೇಕ ಕೊಲೆಗಳಿಗೆ ಕಾರಣವಾದ ಫ್ರೆಂಚ್ ಸರಣಿ ಕೊಲೆಗಾರ ಚಾರ್ಲ್ಸ್ ಶೋಭರಾಜ್ ಶುಕ್ರವಾರ ನೇಪಾಳಿ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಜೈಲಿನಿಂದ ಬಿಡುಗಡೆಯಾದ ನಂತರ ಅವರನ್ನು ಇಂದು ಸಂಜೆ ಫ್ರಾನ್ಸ್ಗೆ ಕರೆದೊಯ್ಯಲಾಗುವುದು ಎಂದು ಅವರ ವಕೀಲರು ತಿಳಿಸಿದ್ದಾರೆ. ನೇಪಾಳ ಸರ್ಕಾರ ಅವರನ್ನು ಆದಷ್ಟು ಬೇಗ ವಾಪಸ್ ಕಳುಹಿಸಲು ಬಯಸಿದ್ದು,...
ನೇಪಾಳದಲ್ಲಿ ಹಲವು ಬಾರಿ ಭೂಕಂಪನ ಸಂಭವಿಸಿದೆ. ಆದ್ರೆ ಪಶುಪತಿನಾಥನಿಗೆ ಮಾತ್ರ ಯಾವುದೇ ಹಾನಿಯಾಗಿಲ್ಲ. ಯಾಕಂದ್ರೆ ಆ ದೇವಸ್ಥಾನದಲ್ಲಿ ಅಂಥ ಶಕ್ತಿ ಇದೆ. ಹಾಗಾದ್ರೆ ಪಶುಪತಿನಾಥ ದೇವಸ್ಥಾನ ಹೇಗೆ ನಿರ್ಮಾಣವಾಯಿತು, ಅದರ ಇತಿಹಾಸವೇನು ಅಂತಾ ತಿಳಿಯೋಣ ಬನ್ನಿ..
ನೇಪಾಳದ ರಾಜಧಾನಿಯಾದ ಕಠ್ಮಂಡುವಿನಿಂದ ಕೊಂಚ ದೂರದ ದೇವಪಾಟನ ಊರಿನ, ಭಾಗ್ಮತಿ ನದಿ ತೀರದಲ್ಲಿ ಪಶುಪತಿನಾಥ ದೇವಸ್ಥಾನವಿದೆ. ಶಿವನ ಅವತಾರವಾದ...
ಬೆಂಗಳೂರು: ಪ್ರೇಮಿಗಳ ನಡುವೆ ನಡೆದಿದ್ದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಮಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ನೇಪಾಳ ಮೂಲದ ಯುವತಿಯನ್ನು, ನೇಪಾಳ ಮೂಲದ ಯುವಕ ಕೊಲೆ ಮಾಡಿದ್ದಾರೆ.
ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದಅಪ್ರಾಪ್ತ ಬಾಲಕಿ ಅನುಮಾನಾಸ್ಪದ ಸಾವು
ನೇಪಾಳ ಮೂಲದ ಕೃಷ್ಣಕುಮಾರಿ (23) ಕೊಲೆಯಾದ ಯುವತಿಯಾಗಿದ್ದು, ನೇಪಾಳದ , ಸಂತೋಷ್...
ನೇಪಾಳದ ಚುನಾವಣಾ ಆಯೋಗವು ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಅಂತರಾಷ್ಟ್ರೀಯ ವೀಕ್ಷಕರನ್ನಾಗಿ ಆಹ್ವಾನ ನೀಡಿದೆ. ಮುಂಬರುವ ಚುನಾವಣೆಗಳಿಗೆ ರಾಜೀವ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ನವೆಂಬರ್ 18 ರಿಂದ 22ರವೆರೆಗೆ ರಾಜೀವ್ ಕುಮಾರ್ ಅವರನ್ನು ನೇಪಾಳದಲ್ಲಿ ಅತಿಥಿಗಳಾಗಿ ಭಾರತದ ಚುನಾವಣಾ ಆಯೋಗದ ಅಧಿಕಾರಿಗಳ ನಿಯೋಗವನ್ನು ಮುನ್ನಡೆಸಲಿದ್ದಾರೆ ಎಂದು ಚುನಾವಣಾ ಸಮಿತಿ ಗುರುವಾರ...
ದೆಹಲಿ: ನೇಪಾಳದಲ್ಲಿ ತಡರಾತ್ರಿ 6.3 ತೀವ್ರತೆಯಲ್ಲಿ ಭೂಕಂಪವಾಗಿದೆ ಮತ್ತು ರಾಜಧಾನಿ ದೆಹಲಿಯಲ್ಲೂ ಭೂಮಿ ಕಂಪಿಸಿದೆ ಎಂದು ವರದಿಯಾಗಿದೆ.
ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಂಬುಲನ್ಸ್ ಗಳಿಗೆ ಜಿಪಿಎಸ್ ಅವಳಡಿಸಲು ಹೈಕೋರ್ಟ್ ನಿರ್ದೇಶನ
ಹಿಮಾಲಯ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಿಂದ ಉತ್ತರ ಭಾರತದ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ನೇಪಾಳದಲ್ಲಾದ ಭೂಕಂಪದಿಂದ ಗಾಜಿಯಾಬಾದ್,ಗುರುಗ್ರಾಮ ಮತ್ತು ಲಖನೌದಲ್ಲೂ ತಡರಾತ್ರಿ ಭೂಮಿ ನಡುಗಿದ್ದು...
www.karnatakatv.net : ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಉರುಳಿ ಬಿದ್ದು 32 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದಲ್ಲಿ ನಡೆದಿದೆ.
ಹೌದು.. ನೇಪಾಳದ ಮುಗು ಜಿಲ್ಲೆಯ ಗಮಗಧಿಗೆ ತೆರಳುತ್ತಿದ್ದ ಬಸ್ ಉರುಳಿಬಿದ್ದಿದೆ. ವಿಜಯ ದಶಮಿಗೆ ತಮ್ಮ ತಮ್ಮ ಊರಿಗೆ ತೆರಳುತ್ತಿದ್ದ ಪ್ರಯಾಣಿಕರು ಈ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು, ನೇಪಾಳದ ಸೇನೆಯ ಹೆಲಿಕಾಪ್ಟರ್ ಮೂಲಕ ಸುರಖೇಟಿನಿಂದ ಅಪಘಾತ...