ನೇಪಾಳದಲ್ಲಿ ಪ್ರಜಾಪ್ರಭುತ್ವ ಪತನ... ಸೇನೆಯ ಹಿಡಿತಕ್ಕೆ ಸರ್ಕಾರ... ಜನರ ಅಸಮಾಧಾನ ಹಿಂಸೆಗೆ ತಿರುಗಿದ ಸ್ಥಿತಿ ಎದುರಾಗಿದೆ . ಆದರೆ ಇದೇ ನೇಪಾಳದ ಭವಿಷ್ಯವಾಣಿಯನ್ನು ಎರಡು ವರ್ಷಗಳ ಹಿಂದೆಯೇ ಒಬ್ಬ ಭಾರತೀಯ ಜ್ಯೋತಿಷಿ ಹೇಳಿದ್ದರು ಅನ್ನೋದು ಗೊತ್ತಾ? ಹಾಗೆ ಅವರ ಪ್ರಕಾರ ಭಾರತದಲ್ಲೂ 2039ರ ಬಳಿಕ ಪ್ರಜಾಪ್ರಭುತ್ವದ ಅಂತ್ಯವಾಗಬಹುದು ಎಂಬ ಭಯಾನಕ ಭವಿಷ್ಯವಾಣಿಯನ್ನು ಕೂಡ ನುಡಿದಿದ್ದಾರೆ.
ಹೌದು...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...