ನೇಪಾಳದಲ್ಲಿ ಸಾಮಾಜಿಕ ಜಾಲತಾಣ ಆ್ಯಪ್ಗಳನ್ನು ನಿರ್ಬಂಧಿಸಲಾಗಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಪ್ರತಿಭಟನೆಯನ್ನು ಎದುರಿಸಲು ವಿಫಲವಾದ ನೇಪಾಳ ಸರ್ಕಾರ ಕೊನೆಗೂ ತನ್ನ ನಿರ್ಬಂಧ ಹಿಂಪಡೆಯಲು ತೀರ್ಮಾನಿಸಿದೆ. ಆದರೆ, ಈ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಕನಿಷ್ಠ 19 ಮಂದಿ ಮೃತಪಟ್ಟಿದ್ದು, 250ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವುದು ದುಃಖದ ಸಂಗತಿಯಾಗಿದೆ.
ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಿರೋಧಿಸಿ ನೇಪಾಳದ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...