ನೇಪಾಳದಲ್ಲಿ ಸಾಮಾಜಿಕ ಜಾಲತಾಣ ಆ್ಯಪ್ಗಳನ್ನು ನಿರ್ಬಂಧಿಸಲಾಗಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಪ್ರತಿಭಟನೆಯನ್ನು ಎದುರಿಸಲು ವಿಫಲವಾದ ನೇಪಾಳ ಸರ್ಕಾರ ಕೊನೆಗೂ ತನ್ನ ನಿರ್ಬಂಧ ಹಿಂಪಡೆಯಲು ತೀರ್ಮಾನಿಸಿದೆ. ಆದರೆ, ಈ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಕನಿಷ್ಠ 19 ಮಂದಿ ಮೃತಪಟ್ಟಿದ್ದು, 250ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವುದು ದುಃಖದ ಸಂಗತಿಯಾಗಿದೆ.
ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಿರೋಧಿಸಿ ನೇಪಾಳದ...
Nepal News:
ಸಂಕ್ರಾಂತಿ ಹಬ್ಬದ ದಿನವೇ ಭೀಕರ ವಿಮಾನ ಅಪಘಾತವೊಂದು ಸಂಭವಿಸಿದೆ. ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 72 ಆಸನಗಳ ಪ್ರಯಾಣಿಕ ವಿಮಾನವು ರನ್ವೇಯಲ್ಲಿ ಪತನಗೊಂಡಿದೆ. ಸದ್ಯಕ್ಕೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎನ್ನಲಾಗಿದೆ. ಇನ್ನೇನು ಲ್ಯಾಂಡ್ ಆಗಲು ಕೇವಲ 5 ನಿಮಿಷಗಳು ಮಾತ್ರ ಬಾಕಿ ಇತ್ತು ಇಂತಹ ಸಂದರ್ಭದಲ್ಲಿ ದುರಾದೃಷ್ಟವಶಾತ್...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...