Monday, June 22, 2026

Nepal protests 2025

ಭಾಗವತ್‌ ಅಶಾಂತಿಯ ಎಚ್ಚರಿಕೆ : ದುಷ್ಟಶಕ್ತಿಗಳ ಬಗ್ಗೆ ಸಂದೇಶ!

ಭಾರತದ ನೆರೆಯ ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿರುವ ಅಶಾಂತಿಯ ಪ್ರಮುಖ ಕಾರಣ ಸರ್ಕಾರ ಮತ್ತು ಸಮಾಜದ ನಡುವಿನ ಸಂಪರ್ಕದ ಕೊರತೆ ಹಾಗೂ ಅಸಮರ್ಥ ಆಡಳಿತವೆಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಎಚ್ಚರಿಸಿದ್ದಾರೆ. ಭಾರತದಲ್ಲೂ ಇಂತಹ ಅಶಾಂತಿಯನ್ನು ಬಯಸುವ ಶಕ್ತಿಗಳು ಸಕ್ರಿಯವಾಗಿವೆ ಎಂದು ಅವರು ಎಚ್ಚರಿಕೆ ನೀಡಿದರು. ನಾಗಪುರದ ರೇಶಿಂಬಾಗ್‌ನಲ್ಲಿ ನಡೆದ ಆರ್‌ಎಸ್‌ಎಸ್‌ ವಿಜಯದಶಮಿ ಹಾಗೂ ಶತಮಾನೋತ್ಸವ ಸಮಾರಂಭದಲ್ಲಿ ಭಾಗವತ್...

ನೇಪಾಳ ಪ್ರಧಾನಿ ಬೆನ್ನಲ್ಲೇ ರಾಷ್ಟ್ರಪತಿ ರಾಜೀನಾಮೆ

ನೇಪಾಳದಲ್ಲಿ ಭುಗಿಲೆದ್ದಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಓಲಿ ದೇಶ ಬಿಟ್ಟು ಪಲಾಯನ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಭ್ರಷ್ಟಾಚಾರ ಆರೋಪದ ಮೇಲೆ ಕಠ್ಮಂಡುವಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ ನೇಪಾಳ ಪ್ರಧಾನಿ ಕೆ.ಪಿ. ಶ ರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ಈಗ ಇವರು...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img