Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ 200 ಮತ್ತು 500 ರೂಪಾಾಯಿ ನೋಟ್ ಬಳಸಲು ನೇಪಾಳದಲ್ಲಿ ಅನುಮತಿ ನೀಡಲಾಗಿದೆ.
ನೇಪಾಳದ ರಾಷ್ಟ್ರಬ್ಯಾಂಕ್ ನೋಟೀಸ್ನಲ್ಲಿ ಭಾರತೀಯ 200 ಮತ್ತು 500 ರೂಪಾಯಿ ಕರೆನ್ಸಿಯನ್ನು ಪ್ರತೀ ವ್ಯಕ್ತಿ 25...
ನೇಪಾಳ ಪ್ರಧಾನಿ ರೇಸ್ನಲ್ಲಿ, ಕರ್ನಾಟಕದ ಎಂಟೆಕ್ ಪದವೀಧರರೊಬ್ಬರ ಹೆಸರು ಬಲವಾಗಿ ಕೇಳಿಬರ್ತಿದೆ. ಓಲಿ ಸ್ಥಾನಕ್ಕೆ ರ್ಯಾಪರ್ ಬಲೇನ್ ಶಾ ಆಯ್ಕೆ ಸಾಧ್ಯತೆ ಹೆಚ್ಚಾಗಿದೆ. ಕಠ್ಮಂಡುವಿನ ಮೇಯರ್ ಮತ್ತು ಮಾಜಿ ರ್ಯಾಪರ್ ಬಾಲೆನ್ ಶಾ, ನೇಪಾಳದ ಜನರಲ್ ಝಡ್, ವಿಶ್ವಾಸಾರ್ಹ ನಾಯಕರಾಗಿ ಹೊರಹೊಮ್ಮಿದ್ದಾರೆ.
ಭ್ರಷ್ಟಾಚಾರ ಮತ್ತು ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ಧದ ಆಂದೋಲನವನ್ನು ಬೆಂಬಲಿಸಿದ್ದಕ್ಕಾಗಿ ಮೆಚ್ಚುಗೆ ಗಳಿಸಿದ್ದಾರೆ.
ನೇಪಾಳದಲ್ಲಿ...
ನೇಪಾಳದಲ್ಲಿ ಪ್ರಾರಂಭವಾದ Gen Z ನೇತೃತ್ವದ ಪ್ರತಿಭಟನೆಗಳು, ದೇಶದ ರಾಜಕೀಯ ನೆಲವನ್ನೇ ಅಲುಗಾಡಿಸಿದೆ. ನೇಪಾಳದಲ್ಲಿ ಸೆಪ್ಟೆಂಬರ್ 4ರಂದು ಫೇಸ್ಬುಕ್, ಇನ್ಸ್ಟಾಗ್ರಾಮ್, ವಾಟ್ಸಾಪ್ನಂತಹ 26 ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು, ಅಲ್ಲಿನ ಸರ್ಕಾರ ನಿಷೇಧಿಸಿತ್ತು. ಆದ್ರೆ, ಜನರೇಷನ್ ಝಡ್ ಇದನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಪರಿಗಣಿಸಿ, ಹೋರಾಟದ ಹಾದಿ ತುಳಿದಿತ್ತು.
ಝೆನ್ ಝೆಡ್ ಅಂದ್ರೆ ಜನರೇಷನ್...
Bengaluru News: ಬೆಂಗಳೂರಿನಲ್ಲಿ ಮಹಾಲಕ್ಷ್ಮೀ ಎಂಬ ನೇಪಾಳ ಯುವತಿಯನ್ನು ಕೊಂದು 50 ಪೀಸ್ಗಳನ್ನಾಗಿ ಮಾಡಿ, ಫ್ರಿಜ್ನಲ್ಲಿ ಇರಿಸಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಆರೋಪಿ ಮಹಾಲಕ್ಷ್ಮೀಯೊಂದಿಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಮುಕ್ತಿ ಎಂದು ಪತ್ತೆ ಹಚ್ಚಿದ್ದರು. ಆದರೆ ಆರೋಪಿ ಕೈಗೆ ಸಿಗುವ ಮುನ್ನವೇ ಓಡಿಶಾಗೆ ಹೋಗಿ, ಆತ್ಮಹತ್ಯೆಗೆ ಶರಣಾಗಿದ್ದಾನೆ.
ಊರಲ್ಲಿ ಮನೆಯ ಬಳಿ ಇರುವ...
ಕಠ್ಮಂಡು: ಮಧ್ಯ ನೇಪಾಳದ ಮರ್ಸ್ಯಾಂಗ್ಡಿ ನದಿ (Marsyangdi river)ಗೆ ಭಾರತೀಯ ನೋಂದಾಯಿತ ಪ್ರಯಾಣಿಕ ಬಸ್ (Passenger Bus)ವೊಂದು ಉರುಳಿ ಬಿದ್ದು14 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ತನಾಹುನ್ ಜಿಲ್ಲೆ (Tanahun district)ಯ ಐನಾ ಪಹಾರಾ (Aaina Pahara)ದಲ್ಲಿ ಹೆದ್ದಾರಿ ಮೂಲಕ ಪೊಖರಾದಿಂದ ರಾಜಧಾನಿ ಕಠ್ಮಂಡು (Kathmandu from Pokhara) ಕಡೆಗೆ ಬಸ್ ತೆರಳುತ್ತಿದ್ದಾಗ ಈ ದುರ್ಘಟನೆ...
Katmandu News: ಕ್ರಿಕೇಟಿಗ ಸಂದೀಪ್ ಲಮಿಚಾನೆ(24) ಅತ್ಯಾಚಾರ ಆರೋಪ ಸಾಬೀತಾಗಿದ್ದು, 8 ವರ್ಷ ಜೈಲು ಶಿಕ್ಷೆಗೆ ಒಳಪಟ್ಟಿದ್ದಾರೆ. 17 ವರ್ಷದ ಯುವತಿಯನ್ನು ಸಂದೀಪ್ ಅತ್ಯಾಚಾರ ಮಾಡಿದ್ದರೆಂದು, 2023ರಲ್ಲಿ ಅವರನ್ನು ಬಂಧಿಸಲಾಗಿತ್ತು. ಇದೀಗ ಆರೋಪ ಸಾಬೀತಾದ ಹಿನ್ನೆಲೆ ಕಠ್ಮಂಡು ನ್ಯಾಾಯಾಲಯ 8 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ 3 ಲಕ್ಷ ದಂಡ ವಿಧಿಸಿದ್ದು, ಸಂತ್ರಸ್ತೆಗೆ...
ನೇಪಾಳದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಕನಿಷ್ಠ 68 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ, ಸಣ್ಣ ಹಿಮಾಲಯ ರಾಷ್ಟ್ರದಲ್ಲಿ ಮೂರು ದಶಕಗಳಲ್ಲಿ ಅತ್ಯಂತ ಭೀಕರವಾದ ವಿಮಾನ ಅಪಘಾತ ಇದಾಗಿದೆ. ಅವಳಿ-ಎಂಜಿನ್ ಎಟಿಆರ್ 72 ವಿಮಾನವು ಕಠ್ಮಂಡುವಿನಿಂದ ಪಶ್ಚಿಮಕ್ಕೆ 200 ಕಿಲೋಮೀಟರ್ ದೂರದಲ್ಲಿರುವ ಪ್ರವಾಸಿ ಪಟ್ಟಣವಾದ ಪೊಖರಾಗೆ ಹಾರುತ್ತಿತ್ತು, ಹೊಸದಾಗಿ ತೆರೆಯಲಾದ ವಿಮಾನ ನಿಲ್ದಾಣದಲ್ಲಿ...
ಕಠ್ಮಂಡು: ಏಷ್ಯಾದಾದ್ಯಂತ 1970 ರ ದಶಕದಲ್ಲಿ ಯುವ ವಿದೇಶಿಯರ ಅನೇಕ ಕೊಲೆಗಳಿಗೆ ಕಾರಣವಾದ ಫ್ರೆಂಚ್ ಸರಣಿ ಕೊಲೆಗಾರ ಚಾರ್ಲ್ಸ್ ಶೋಭರಾಜ್ ಶುಕ್ರವಾರ ನೇಪಾಳಿ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಜೈಲಿನಿಂದ ಬಿಡುಗಡೆಯಾದ ನಂತರ ಅವರನ್ನು ಇಂದು ಸಂಜೆ ಫ್ರಾನ್ಸ್ಗೆ ಕರೆದೊಯ್ಯಲಾಗುವುದು ಎಂದು ಅವರ ವಕೀಲರು ತಿಳಿಸಿದ್ದಾರೆ. ನೇಪಾಳ ಸರ್ಕಾರ ಅವರನ್ನು ಆದಷ್ಟು ಬೇಗ ವಾಪಸ್ ಕಳುಹಿಸಲು ಬಯಸಿದ್ದು,...
ನೇಪಾಳದಲ್ಲಿ ಹಲವು ಬಾರಿ ಭೂಕಂಪನ ಸಂಭವಿಸಿದೆ. ಆದ್ರೆ ಪಶುಪತಿನಾಥನಿಗೆ ಮಾತ್ರ ಯಾವುದೇ ಹಾನಿಯಾಗಿಲ್ಲ. ಯಾಕಂದ್ರೆ ಆ ದೇವಸ್ಥಾನದಲ್ಲಿ ಅಂಥ ಶಕ್ತಿ ಇದೆ. ಹಾಗಾದ್ರೆ ಪಶುಪತಿನಾಥ ದೇವಸ್ಥಾನ ಹೇಗೆ ನಿರ್ಮಾಣವಾಯಿತು, ಅದರ ಇತಿಹಾಸವೇನು ಅಂತಾ ತಿಳಿಯೋಣ ಬನ್ನಿ..
ನೇಪಾಳದ ರಾಜಧಾನಿಯಾದ ಕಠ್ಮಂಡುವಿನಿಂದ ಕೊಂಚ ದೂರದ ದೇವಪಾಟನ ಊರಿನ, ಭಾಗ್ಮತಿ ನದಿ ತೀರದಲ್ಲಿ ಪಶುಪತಿನಾಥ ದೇವಸ್ಥಾನವಿದೆ. ಶಿವನ ಅವತಾರವಾದ...
ಬೆಂಗಳೂರು: ಪ್ರೇಮಿಗಳ ನಡುವೆ ನಡೆದಿದ್ದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಮಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ನೇಪಾಳ ಮೂಲದ ಯುವತಿಯನ್ನು, ನೇಪಾಳ ಮೂಲದ ಯುವಕ ಕೊಲೆ ಮಾಡಿದ್ದಾರೆ.
ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದಅಪ್ರಾಪ್ತ ಬಾಲಕಿ ಅನುಮಾನಾಸ್ಪದ ಸಾವು
ನೇಪಾಳ ಮೂಲದ ಕೃಷ್ಣಕುಮಾರಿ (23) ಕೊಲೆಯಾದ ಯುವತಿಯಾಗಿದ್ದು, ನೇಪಾಳದ , ಸಂತೋಷ್...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...