Saturday, April 11, 2026

NepalEmergency

ನೇಪಾಳದ ಜೈಲಿಗೆ ಬೆಂಕಿ – 7,000 ಕೈದಿಗಳು ಪರಾರಿ!

ನೇಪಾಳದಲ್ಲಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ತಾಳಿವೆ. ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಕಟದ ಸ್ಥಿತಿಯನ್ನು ಉಂಟುಮಾಡಿದೆ. ಮಂಗಳವಾರ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಹಾಗೂ ರಾಷ್ಟ್ರಪತಿಯ ರಾಜೀನಾಮೆ ನೀಡಿದ್ರು. ಬಳಿಕ ರಾಷ್ಟ್ರದಾದ್ಯಂತ ವಿವಿಧ ಜೈಲುಗಳಲ್ಲಿ ಗೊಂದಲ ಉಂಟಾಗಿ, ಸಾವಿರಾರು ಕೈದಿಗಳು ಪರಾರಿಯಾಗಿದ್ದಾರೆ. ಪಶ್ಚಿಮ ನೇಪಾಳದ ಬಂಕೆ ಜಿಲ್ಲೆಯ ನೌಬಾಸ್ತಾ ಸುಧಾರಣಾ ಗೃಹದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img