ಹೊಂಬಾಳೆ ಫಿಲಂಸ್ ನಿರ್ಮಿಸಿ ವಿತರಣೆ ಮಾಡಿರುವ ಪೌರಾಣಿಕ ಕಥೆಯನ್ನು ಆಧರಿಸಿದ ಅನಿಮೇಷನ್ ಸಿನಿಮಾ ‘ಮಹಾವತಾರ್ ನರಸಿಂಹ’ ಜುಲೈ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಪ್ರೇಕ್ಷಕರಿಂದ ಸತತ ಪೋಷಣೆ ಸಿಕ್ಕ ಈ ಸಿನಿಮಾ, ಬಾಕ್ಸ್ ಆಫೀಸ್ನಲ್ಲಿ ಎಲ್ಲ ನಿರೀಕ್ಷೆಗಳನ್ನು ಮೀರಿದ ಯಶಸ್ಸು ಸಾಧಿಸಿತು. ಈ ಸಿನಿಮಾ ದೊಡ್ಡ ತಾರೆಯರು ನಟಿಸಿರುವ ಸಿನಿಮಾಗಳನ್ನೂ ಹಿಂದಿಕ್ಕುವಂತೆ ಗಮನ ಸೆಳೆದಿದೆ.
ಅಶ್ವಿನ್...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...