ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರುವ ಪ್ರಕರಣ ಇದೀಗ ರೋಚಕ ತಿರುವು ಪಡೆದುಕೊಂಡಿದೆ. ಐಟಿ ಇಲಾಖೆಯ ಹಿಂದಿನ ಡಿಜಿ ತಮಗೆ ಕಿರುಕುಳ ನೀಡಿದ್ದಾರೆಂದು ನಾಪತ್ತೆಯಾಗುವ ಮುನ್ನ ಬರೆದಿರುವ ಪತ್ರದಲ್ಲಿ ಸಿದ್ಧಾರ್ಥ್ ಉಲ್ಲೇಖಿಸಿದ್ದಾರೆ. ಅಲ್ಲದೆ ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿದ್ದ ವಿಚಾರವನ್ನೂ ಸಿದ್ಧಾರ್ಥ ಪತ್ರದಲ್ಲಿ ಬಹಿರಂಗ ಪಡಿಸಿದ್ದಾರೆ.
ನಿನ್ನೆ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...