Thursday, August 20, 2026

Nethravathi Bridge

ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿದ್ದೇಕೆ..?

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರುವ ಪ್ರಕರಣ ಇದೀಗ ರೋಚಕ ತಿರುವು ಪಡೆದುಕೊಂಡಿದೆ. ಐಟಿ ಇಲಾಖೆಯ ಹಿಂದಿನ ಡಿಜಿ ತಮಗೆ ಕಿರುಕುಳ ನೀಡಿದ್ದಾರೆಂದು ನಾಪತ್ತೆಯಾಗುವ ಮುನ್ನ ಬರೆದಿರುವ ಪತ್ರದಲ್ಲಿ ಸಿದ್ಧಾರ್ಥ್ ಉಲ್ಲೇಖಿಸಿದ್ದಾರೆ. ಅಲ್ಲದೆ ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿದ್ದ ವಿಚಾರವನ್ನೂ ಸಿದ್ಧಾರ್ಥ ಪತ್ರದಲ್ಲಿ ಬಹಿರಂಗ ಪಡಿಸಿದ್ದಾರೆ. ನಿನ್ನೆ...
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img