Friday, March 13, 2026

Nethravathi River

ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ್ರಾ ಸಿದ್ದಾರ್ಥ್..?- ಸ್ಫೋಟಕ ಮಾಹಿತಿ ನೀಡಿದ ಮೀನುಗಾರ..!

ಮಂಗಳೂರು: ಪತ್ರ ಬರೆದಿಟ್ಟು ನಿಗೂಢವಾಗಿ ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರುವ ಪ್ರಕರಣಕ್ಕೆ ಕುರಿತಂತೆ ಕ್ಷಣಕ್ಕೊಂದು ಮಾಹಿತಿ ಲಭ್ಯವಾಗುತ್ತಿದೆ. ಐಟಿ ಡಿಜಿ ಕಿರುಕುಳ ನೀಡಿದ್ದ ಮಾಹಿತಿ ಬಹಿರಂಗವಾದ ಬೆನ್ನಲ್ಲೇ ಇದೀಗ ಸೇತುವೆ ಮೇಲಿನಿಂದ ವ್ಯಕ್ತಿಯೊಬ್ಬರು ನೀರಿಗೆ ಜಿಗಿದಿದ್ದನ್ನು ಕಣ್ಣಾರೆ ಕಂಡದ್ದಾಗಿ ಮೀನುಗಾರನೊಬ್ಬ ಮಾಹಿತಿ ನೀಡಿದ್ದಾನೆ. ವ್ಯಾವಹಾರಿಕ ನಷ್ಟದಿಂದ ಬೇಸತ್ತು ಸುದೀರ್ಘ ಪತ್ರವೊಂದನ್ನು ಬರೆದಿಟ್ಟು ನಿಗೂಢವಾಗಿ ನಾಪತ್ತೆಯಾಗಿರುವ ಮಾಜಿ ಸಿಎಂ...
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img