Monday, May 5, 2025

Nethravathi River

ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ್ರಾ ಸಿದ್ದಾರ್ಥ್..?- ಸ್ಫೋಟಕ ಮಾಹಿತಿ ನೀಡಿದ ಮೀನುಗಾರ..!

ಮಂಗಳೂರು: ಪತ್ರ ಬರೆದಿಟ್ಟು ನಿಗೂಢವಾಗಿ ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರುವ ಪ್ರಕರಣಕ್ಕೆ ಕುರಿತಂತೆ ಕ್ಷಣಕ್ಕೊಂದು ಮಾಹಿತಿ ಲಭ್ಯವಾಗುತ್ತಿದೆ. ಐಟಿ ಡಿಜಿ ಕಿರುಕುಳ ನೀಡಿದ್ದ ಮಾಹಿತಿ ಬಹಿರಂಗವಾದ ಬೆನ್ನಲ್ಲೇ ಇದೀಗ ಸೇತುವೆ ಮೇಲಿನಿಂದ ವ್ಯಕ್ತಿಯೊಬ್ಬರು ನೀರಿಗೆ ಜಿಗಿದಿದ್ದನ್ನು ಕಣ್ಣಾರೆ ಕಂಡದ್ದಾಗಿ ಮೀನುಗಾರನೊಬ್ಬ ಮಾಹಿತಿ ನೀಡಿದ್ದಾನೆ. ವ್ಯಾವಹಾರಿಕ ನಷ್ಟದಿಂದ ಬೇಸತ್ತು ಸುದೀರ್ಘ ಪತ್ರವೊಂದನ್ನು ಬರೆದಿಟ್ಟು ನಿಗೂಢವಾಗಿ ನಾಪತ್ತೆಯಾಗಿರುವ ಮಾಜಿ ಸಿಎಂ...
- Advertisement -spot_img

Latest News

ಬಾಲಕಿ ಅ*ತ್ಯಾಚಾರ, ಹ*ತ್ಯೆ ಆರೋಪಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ಹಂತಕ ರಿತೇಶಕುಮಾರ್..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಜನರಿಗೆ ಮಾತ್ರವಲ್ಲದೇ ದೇಶಕ್ಕೆ ದೇಶವೇ ಕಣ್ಣೀರು ಹಾಕಿದ್ದ ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಯ ಶವವನ್ನು ಮಣ್ಣು ಮಾಡಲಾಗಿದೆ....
- Advertisement -spot_img