ಧಾರವಾಡ: ಆಸ್ಟ್ರೇಲಿಯಾದಿಂದ ಬಂದು ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿಯ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಧಾರವಾಡದ ಮಹಿಳೆ ಬರೆದಿಟ್ಟಿದ್ದ ಡೆತ್ ನೋಟ್ ಇದರಲ್ಲಿ ತಾನು ಅನುಭವಿಸಿದ್ದ ನೋವನ್ನು ವಿವರವಾಗಿ ಬರೆದಿದ್ದಾರೆ. ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ಟೀಸ್ಟ್ ಸಿಕ್ಕಿದೆ. ಡೆತ್ನೋಟ್ನಲ್ಲಿ ತಮ್ಮ ನೋವುನ್ನು ತೋಡಿಕೊಂಡಿದ್ದಾರೆ.
ಹೌದು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಗಸ್ಟ್...
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ...