ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಆರೋಪಗಳ ಕೇಸ್ಗೆ ಒಂದು ಸಣ್ಣ ಬ್ರೇಕ್ನ ಬಳಿಕ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಬುರುಡೆ ಗ್ಯಾಂಗ್ ನಂಟು ಹೊಂದಿರುವ ಎಲ್ಲರನ್ನೂ, ಎಸ್ಐಟಿ ಅಧಿಕಾರಿಗಳು ಗ್ರಿಲ್ ಮಾಡ್ತಿದ್ದಾರೆ. ಇದರಲ್ಲಿ ಸೌಜನ್ಯ ಮಾವ ವಿಠಲ ಗೌಡ ಅವರ ವಿಚಾರಣೆಯನ್ನು ಮುಗಿಸಲಾಗಿದೆ. ಎಸ್ಐಟಿ ವಿಚಾರಣೆ ಮುಗಿದ ಬೆನ್ನಲ್ಲೇ ವಿಠಲ ಗೌಡ ಅವರು ವಿಡಿಯೋವೊಂದನ್ನ ರಿಲೀಸ್ ಮಾಡಿದ್ದಾರೆ....
ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು, ಇಂಚಿಂಚೂ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಬುರುಡೆ ಗ್ಯಾಂಗಿನ ಜನ್ಮ ಜಾಲಾಡ್ತಿದ್ದು, ಸುದೀರ್ಘ ವಿಚಾರಣೆಗೆ ಮುಂದಾಗಿದ್ದಾರೆ. ಮಾಸ್ಕ್ಮ್ಯಾನ್ ಚಿನ್ನಯ್ಯ ಬಹಳ ಸ್ಪಷ್ಟವಾಗಿ ಕೆಲವರ ಹೆಸರುಗಳನ್ನು ಹೇಳಿದ್ದಾನೆ. ಮಟ್ಟಣ್ಣವರ್, ತಿಮರೋಡಿ, ಜಯಂತ್, ಸಮೀರ್, ವಿಠಲ ಗೌಡ, ಪ್ರದೀಪ್ ಗೌಡ ಸೇರಿದಂತೆ, ಹಲವು ಯೂಟ್ಯೂಬರ್ಗಳ ಹೆಸರನ್ನೂ ಬಾಯ್ಬಿಟ್ಟಿದ್ದಾನೆ.
ಪ್ರತಿಯೊಬ್ಬರಿಗೂ ಬುಲಾವ್ ಕೊಟ್ಟಿದ್ದು, ತನಿಖೆಯನ್ನು ತೀವ್ರಗೊಳಿಸಿದೆ....
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿದ್ದ ನಿಗೂಢ ಸಾವುಗಳ ಕೇಸ್ಗೆ, ಬೇರೆಯದ್ದೇ ತಿರುವು ಸಿಕ್ಕಿದೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿರುವ ಅನುಮಾನ ಮೂಡಿದ್ದು, ಬುರುಡೆ ಗ್ಯಾಂಗ್ ಲಾಕ್ ಆಗಿದೆ. ಎಸ್ಐಟಿ ತನಿಖೆ ತೀವ್ರಗೊಂಡಿದ್ದು, ಪ್ರತಿಯೊಂದು ಆಯಾಮಗಳನ್ನು ಪರಿಶೀಲನೆ ಮಾಡಿದೆ.
ಚಿನ್ನಯ್ಯ, ಮಟ್ಟಣ್ಣವರ್, ತಿಮರೋಡಿ, ಟಿ. ಜಯಂತ್, ಯೂಟ್ಯೂಬರ್ಸ್ ಬಳಿಕ ಮತ್ತೊಬ್ಬರ ಲಿಂಕ್ ಇರೋದು ಬಯಲಾಗಿದೆ. ಸೌಜನ್ಯ ಮಾವ ವಿಠಲಗೌಡ...
ಧರ್ಮಸ್ಥಳದ ನಿಗೂಢ ಸಾವುಗಳ ಕೇಸ್ ಕ್ಲೈಮ್ಯಾಕ್ಸ್ ತಲುಪಿದ್ರು, ಹೊಸ ಹೊಸ ಟ್ವಿಸ್ಟ್ ಸಿಕ್ತಿವೆ. ಭೀಮನ ಬಳಿಕ ಹಲವಾರು ಮಂದಿ ದೂರು ನೀಡೋಕೆ ಮುಂದೆ ಬಂದಿದ್ದಾರೆ. ಈಗಾಗಲೇ ಕೆಲವರು ಹಳೇ ಪ್ರಕರಣಗಳ ತನಿಖೆಗೆ, ಮವಿ ಮಾಡಿದ್ದಾರೆ. ಇನ್ನೂ ಕೆಲವರು ಸಾಕ್ಷಿಯಾಗಿ ತಮ್ಮನ್ನು ಪರಿಗಣಿಸುವಂತೆ ದುಂಬಾಲು ಬಿದ್ದಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಪುರಂದರಗೌಡ್ರು.
ಧರ್ಮಸ್ಥಳ ನಿವಾಸಿಯಾದ ಪುರಂದರಗೌಡ್ರು, ತಾವು...
ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ಪ್ರಕರಣದ ತನಿಖೆ ಚುರುಕು ಪಡೆದಿದೆ. ನೇತ್ರಾವತಿ ಅರಣ್ಯದಲ್ಲಿ ಶೋಧ ಕಾರ್ಯಕ್ಕೆ, ಎಸ್ಐಟಿ ವೇಗ ಕೊಟ್ಟಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ 13ನೇ ಪಾಯಿಂಟ್ನಲ್ಲಿ, ಉತ್ಖನನ ಮಾಡಲಾಗ್ತಿದೆ. ಇದೇ ಜಾಗದಲ್ಲಿ ಹಲವು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿದ್ದ. 13ನೇ ಪಾಯಿಂಟ್ ಪಕ್ಕದಲ್ಲೇ ಕಿಂಡಿ ಅಣೆಕಟ್ಟೆ ಇದೆ. ವಿದ್ಯುತ್ ಪರಿವರ್ತಕಗಳೂ ಇವೆ. ಹೀಗಾಗಿ ತುಂಬಾ...
ಧರ್ಮಸ್ಥಳದ ಅಸಹಜ ಸಾವು ಪ್ರಕರಣದ ನಿಗೂಢತೆ ಇನ್ನೂ ಮುಂದುವರಿದಿದೆ. 1ನೇ ಪಾಯಿಂಟ್ನಲ್ಲಿ 2.5 ಅಡಿಯಷ್ಟು ಭೂಮಿ ಅಗೆದಾಗ, ಹರಿದ ಕೆಂಪು ಬಣ್ಣದ ಬ್ಲೌಸ್ ಸಿಕ್ಕಿದೆ. ಜೊತೆಗೆ 2 ಐಡಿ ಕಾರ್ಡ್, ಡೆಬಿಡ್, ಪಾನ್ ಕಾರ್ಡ್ ಪತ್ತೆಯಾಗಿವೆ. ಈ ಬಗ್ಗೆ ವಕೀಲರು ಪತ್ರಿಕಾ ಪ್ರಕಟಣೆ ರಿಲೀಸ್ ಮಾಡಿರೋದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
22 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...