Monday, August 3, 2026

new bomb

ನಾನು ಇವತ್ತೇ ಸಿಎಂ ಆಗ್ತೆನೆ…! ಜನಾರ್ದನ ರೆಡ್ಡಿ ಹೊಸ ಬಾಂಬ್

https://www.youtube.com/watch?v=j_sbgt82aVU ಬಳ್ಳಾರಿಯಲ್ಲಿ ಕಳೆದ ರಾತ್ರಿ‌ ಜರುಗಿದ ಶಾಸಕ ಸೋಮಶೇಖರ ರೆಡ್ಡಿ ರವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಜರ್ನಾದನ ರೆಡ್ಡಿ ಮಾತನಾಡಿದ್ದು, 'ನಾನು ಮನಸ್ಸು ಮಾಡಿದ್ರೆ ಇವತ್ತೆ ಒಂದು ದಿನಕ್ಕಾದ್ರೂ ಸಿಎಂ ಆಗ್ತೆನೆ' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿ ರೆಡ್ಡಿ, ರಾಮುಲು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img