ಇಷ್ಟು ದಿನ ಸೈಲೆಂಟ್ ಆಗಿದ್ದ ಚಾರ್ಲಿ 777 ಸಿನಿಮಾದ ಬೆಡಗಿ ಮತ್ತ ಬಿಗ್ ಬಾಸ್ 10ರ ಖ್ಯಾತಿಯ ಸಿಂಹಿಣಿ ಸಂಗೀತ ಶೃಂಗೇರಿ ಕೊನೆಗೂ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈವರೆಗೂ ಹೊಸತನವಿಲ್ಲದ ಸಿನಿಮಾಗಳಿಗೆ ನೋ ಎನ್ನುತ್ತಿದ್ದ ಸಂಗೀತಾ ಈಗ ಹೊಸ ಸಿನಿಮಾ ಒಂದಕ್ಕೆ ಯೆಸ್ ಎಂದಿದ್ದಾರೆ. ಇದೇ ಮೊದಲ ಬಾರಿಗೆ ಹಾರರ್ ಸಿನಿಮಾಗೆ ನಾಯಕಿಯಾಗಿದ್ದಾರೆ.
ಭಯ ಬೀಳಿಸುವ...
ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದಲ್ಲಿ ಅಭಿನಯಿಸಲು ನಟ, ನಟಿಯರು ಬೇಕಾಗಿದ್ದಾರೆ ಎಂಬ ಪೋಸ್ಟ್ ಅನ್ನು ಉಪೇಂದ್ರ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಉಪ್ಪಿ ಮತ್ತೆ ಡೈರೆಕ್ಟರ್ ಕ್ಯಾಪ್ ತೊಡುತ್ತಾರೆ ಎಂದು ಹೇಳಿದ ದಿನದಿಂದಲೇ ಅವರ ಅಭಿಮಾನಿಗಳು ಉಪ್ಪಿ ನಿರ್ದೇಶನದ ಹೊಸ ಚಿತ್ರದ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.
ಅವರ ಹೊಸ...
Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....